AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?

Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.

ಮಂಜುನಾಥ ಸಿ.
|

Updated on: Sep 28, 2023 | 11:40 PM

Share
ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

1 / 9
ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

2 / 9
ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

3 / 9
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

4 / 9
ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

5 / 9
ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

6 / 9
ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

7 / 9
ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

8 / 9
ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

9 / 9
Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?