AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?

Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.

ಮಂಜುನಾಥ ಸಿ.
|

Updated on: Sep 28, 2023 | 11:40 PM

Share
ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

1 / 9
ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

2 / 9
ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

3 / 9
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

4 / 9
ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

5 / 9
ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

6 / 9
ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

7 / 9
ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

8 / 9
ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

9 / 9
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ