AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?

Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.

ಮಂಜುನಾಥ ಸಿ.
|

Updated on: Sep 28, 2023 | 11:40 PM

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

1 / 9
ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

2 / 9
ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

3 / 9
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

4 / 9
ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

5 / 9
ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

6 / 9
ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

7 / 9
ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

8 / 9
ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

9 / 9
Follow us
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ