- Kannada News Photo gallery Many Sandalwood celebrities to participate in support of Save Cauvery protest
ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?
Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.
Updated on: Sep 28, 2023 | 11:40 PM
Share

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಫಿಲಂ ಚೇಂಬರ್ ಪಕ್ಕದ ಹಾಲ್ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.
Related Photo Gallery
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ




