AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?

Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.

ಮಂಜುನಾಥ ಸಿ.
|

Updated on: Sep 28, 2023 | 11:40 PM

Share
ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

1 / 9
ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

2 / 9
ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

3 / 9
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

4 / 9
ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

5 / 9
ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

6 / 9
ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

7 / 9
ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

8 / 9
ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

9 / 9
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್