- Kannada News Photo gallery Many Sandalwood celebrities to participate in support of Save Cauvery protest
ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?
Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.
Updated on: Sep 28, 2023 | 11:40 PM
Share

ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

ಫಿಲಂ ಚೇಂಬರ್ ಪಕ್ಕದ ಹಾಲ್ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.
Related Photo Gallery
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?




