AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಹುಟ್ಟುಹಬ್ಬದಲ್ಲಿ ತಾರೆಯರು: ಯಶ್, ರಕ್ಷಿತ್, ಯೋಗಿ ಇನ್ನೂ ಹಲವರು, ಪಾರ್ಟಿಯ ಚಿತ್ರಗಳು ಇಲ್ಲಿವೆ

Daali Dhananjay Birthday Party: ನಟ ಡಾಲಿ ಧನಂಜಯ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸ್ಯಾಂಡಲ್​ವುಡ್​ನ ಹಲವು ಸ್ಟಾರ್​ಗಳು ಭಾಗಿಯಾಗಿದ್ದರು.

ಮಂಜುನಾಥ ಸಿ.
|

Updated on: Aug 25, 2023 | 9:58 PM

Share
ಡಾಲಿ ಧನಂಜಯ್ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್.

ಡಾಲಿ ಧನಂಜಯ್ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್.

1 / 9
ಡಾಲಿ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ

ಡಾಲಿ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ

2 / 9
ಡಾಲಿ ಹುಟ್ಟುಹಬ್ಬದಲ್ಲಿ ದುನಿಯಾ ವಿಜಯ್, ಮಾಸ್ತಿ, ಸತೀಶ್ ನಿನಾಸಂ

ಡಾಲಿ ಹುಟ್ಟುಹಬ್ಬದಲ್ಲಿ ದುನಿಯಾ ವಿಜಯ್, ಮಾಸ್ತಿ, ಸತೀಶ್ ನಿನಾಸಂ

3 / 9
ಪತ್ನಿಯೊಡನೆ ಡಾಲಿ ಹುಟ್ಟುಹಬ್ಬಕ್ಕೆ ಬಂದಿದ್ದ ಪ್ರಜ್ವಲ್ ದೇವರಾಜ್

ಪತ್ನಿಯೊಡನೆ ಡಾಲಿ ಹುಟ್ಟುಹಬ್ಬಕ್ಕೆ ಬಂದಿದ್ದ ಪ್ರಜ್ವಲ್ ದೇವರಾಜ್

4 / 9
ಆತ್ಮೀಯ ಗೆಳೆಯರಾದ ಲೂಸ್ ಮಾದ ಯೋಗಿ, ಸತೀಶ್ ನೀನಾಸಂ

ಆತ್ಮೀಯ ಗೆಳೆಯರಾದ ಲೂಸ್ ಮಾದ ಯೋಗಿ, ಸತೀಶ್ ನೀನಾಸಂ

5 / 9
ನಿಖಿಲ್ ಕುಮಾರಸ್ವಾಮಿ ಸಹ ಡಾಲಿ ಹುಟ್ಟುಹಬ್ಬಕ್ಕೆ ಹಾಜರಾಗಿದ್ದರು

ನಿಖಿಲ್ ಕುಮಾರಸ್ವಾಮಿ ಸಹ ಡಾಲಿ ಹುಟ್ಟುಹಬ್ಬಕ್ಕೆ ಹಾಜರಾಗಿದ್ದರು

6 / 9
ಡಾಲಿ ಹುಟ್ಟುಹಬ್ಬದಲ್ಲಿ ಹಿರಿಯ ನಟ ರಮೇಶ್ ಅರವಿಂದ್

ಡಾಲಿ ಹುಟ್ಟುಹಬ್ಬದಲ್ಲಿ ಹಿರಿಯ ನಟ ರಮೇಶ್ ಅರವಿಂದ್

7 / 9
ಡಾಲಿ ಹುಟ್ಟುಹಬ್ಬದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಜೊತೆಯಲ್ಲಿ ಸತೀಶ್ ನಿನಾಸಂ

ಡಾಲಿ ಹುಟ್ಟುಹಬ್ಬದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಜೊತೆಯಲ್ಲಿ ಸತೀಶ್ ನಿನಾಸಂ

8 / 9
ಡಾಲಿ ಜೊತೆ ನಟಿಯರ ದಂಡು, ಅಮೃತಾ ಐಯ್ಯಂಗಾರ್, ಚೈತ್ರಾ ಆಚಾರ್ ಇನ್ನೂ ಹಲವರು ಹಾಜರಿದ್ದರು.

ಡಾಲಿ ಜೊತೆ ನಟಿಯರ ದಂಡು, ಅಮೃತಾ ಐಯ್ಯಂಗಾರ್, ಚೈತ್ರಾ ಆಚಾರ್ ಇನ್ನೂ ಹಲವರು ಹಾಜರಿದ್ದರು.

9 / 9
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ