AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Naresh: ಹಾವು ಕಚ್ಚಿ ಮೃತಪಟ್ಟ ಸ್ನೇಕ್ ನರೇಶ್ ಮನೆಯಲ್ಲಿ ರಾಶಿ ರಾಶಿ ನಾಗರಹಾವು ಪತ್ತೆ

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

ಆಯೇಷಾ ಬಾನು
|

Updated on: May 31, 2023 | 10:31 AM

Share
ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.

ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.

1 / 5
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

2 / 5
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.

3 / 5
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.

4 / 5
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.

ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ