AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Naresh: ಹಾವು ಕಚ್ಚಿ ಮೃತಪಟ್ಟ ಸ್ನೇಕ್ ನರೇಶ್ ಮನೆಯಲ್ಲಿ ರಾಶಿ ರಾಶಿ ನಾಗರಹಾವು ಪತ್ತೆ

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

ಆಯೇಷಾ ಬಾನು
|

Updated on: May 31, 2023 | 10:31 AM

ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.

ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.

1 / 5
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.

2 / 5
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.

3 / 5
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.

4 / 5
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.

ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.

5 / 5
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್