- TV9 Kannada Photo gallery Many Telugu Industry Big Stars, Producer and Directors Attend Ram Charan's Birthday Party
Ram Charan: ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಹಲವು ದಿಗ್ಗಜರು, ಇಲ್ಲಿವೆ ಚಿತ್ರಗಳು
ಆರ್ಆರ್ಆರ್ ಸಿನಿಮಾ ಮೂಲಕ ಇಂಟರ್ನ್ಯಾಷನ್ ಸ್ಟಾರ್ ಆಗಿರುವ ರಾಮ್ ಚರಣ್ ಮಾರ್ಚ್ 27 ರಂದು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದು, ಹುಟ್ಟುಹಬ್ಬಕ್ಕೆ ಸಂಭ್ರಮದಲ್ಲಿ ಪಾಲ್ಗೊಂಡ ಗಣ್ಯರ ಚಿತ್ರಗಳು ಇಲ್ಲಿವೆ.
Updated on: Mar 28, 2023 | 10:54 PM
Share

ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.
Related Photo Gallery
ಲಕ್ಷಾಂತರ ರೂ ಖರ್ಚು ಮಾಡಿ AI ಕಲಿಯಬೇಕಾಗಿಲ್ಲ;ಸರ್ಕಾರದಿಂದಲೇ ಉಚಿತ ತರಬೇತಿ
ಬಾಕಿ ಸಂಭಾವನೆ ಕೊಟ್ಟಿದ್ದಾರೆ, ಪ್ರಚಾರಕ್ಕೆ ಬರಬೇಡಿ ಎಂದಿದ್ದಾರೆ;ಪ್ರಜ್ವಲ್
ವಿಯೆಟ್ನಾಂನ ದ್ವೀಪದ ಬಳಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ
ಇಂದಿರಾ ಗಾಂಧಿ ಕಾಲದ ಅಸಹಿಷ್ಣುತೆ ನೆನಪಿಸಿದ ಸಚಿವ ಪ್ರಹ್ಲಾದ್ ಜೋಶಿ
RSSನವರು ಯಾವಾಗೆಲ್ಲಾ ಸಭೆ ಸೇರುತ್ತಾರೋ, ಆಗೆಲ್ಲಾ ಗಲಭೆಗಳಾಗಿ: ಪ್ರಿಯಾಂಕ್
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಬರ್ತ್ಡೇ ಕೇಕ್ ಸವಿದ ನಟಿ ರಾಗಿಣಿ ದ್ವಿವೇದಿ: ವಿಡಿಯೋ ನೋಡಿ
ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ ಬಯಲು
ಅಕ್ರಮ ಕಲ್ಲುಗಣಿಗಾರಿಕೆಗೆ ಹೆದರಿ ಬೆಟ್ಟ ಬಿಟ್ಟು ಹೊರಬರುತ್ತಿರುವ ಕರಡಿಗಳು!
ರಾಕಸಕೊಪ್ಪ ಡ್ಯಾಂ ಹಿನ್ನೀರಿನಲ್ಲಿ ಇದೆಂಥಾ ಹುಚ್ಚಾಟ!
ಮಳೆಗಾಗಿ ಕೊಪ್ಪಳದ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ
ಪ್ರವಾಹದಿಂದ ತುಂಬಿದ ಕ್ಯಾಂಪಸ್ನಲ್ಲಿ ಓಡಾಡಲು ಐಐಟಿ ವಿದ್ಯಾರ್ಥಿಗಳ ಪ್ಲಾನ್ ನೋಡಿ!




