AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಹಲವು ದಿಗ್ಗಜರು, ಇಲ್ಲಿವೆ ಚಿತ್ರಗಳು

ಆರ್​ಆರ್​ಆರ್ ಸಿನಿಮಾ ಮೂಲಕ ಇಂಟರ್ನ್ಯಾಷನ್ ಸ್ಟಾರ್ ಆಗಿರುವ ರಾಮ್ ಚರಣ್ ಮಾರ್ಚ್ 27 ರಂದು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದು, ಹುಟ್ಟುಹಬ್ಬಕ್ಕೆ ಸಂಭ್ರಮದಲ್ಲಿ ಪಾಲ್ಗೊಂಡ ಗಣ್ಯರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 28, 2023 | 10:54 PM

Share
ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

1 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

2 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

3 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

4 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.

5 / 5
Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ