AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಹಲವು ದಿಗ್ಗಜರು, ಇಲ್ಲಿವೆ ಚಿತ್ರಗಳು

ಆರ್​ಆರ್​ಆರ್ ಸಿನಿಮಾ ಮೂಲಕ ಇಂಟರ್ನ್ಯಾಷನ್ ಸ್ಟಾರ್ ಆಗಿರುವ ರಾಮ್ ಚರಣ್ ಮಾರ್ಚ್ 27 ರಂದು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದು, ಹುಟ್ಟುಹಬ್ಬಕ್ಕೆ ಸಂಭ್ರಮದಲ್ಲಿ ಪಾಲ್ಗೊಂಡ ಗಣ್ಯರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 28, 2023 | 10:54 PM

Share
ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

1 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

2 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

3 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

4 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.

5 / 5
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು