Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಹಲವು ದಿಗ್ಗಜರು, ಇಲ್ಲಿವೆ ಚಿತ್ರಗಳು

ಆರ್​ಆರ್​ಆರ್ ಸಿನಿಮಾ ಮೂಲಕ ಇಂಟರ್ನ್ಯಾಷನ್ ಸ್ಟಾರ್ ಆಗಿರುವ ರಾಮ್ ಚರಣ್ ಮಾರ್ಚ್ 27 ರಂದು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದು, ಹುಟ್ಟುಹಬ್ಬಕ್ಕೆ ಸಂಭ್ರಮದಲ್ಲಿ ಪಾಲ್ಗೊಂಡ ಗಣ್ಯರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 28, 2023 | 10:54 PM

ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬ ಸಂಭ್ರಮದಲ್ಲಿ ತೆಲುಗು ಚಿತ್ರರಂಗದ ಹಲವು ನಟರು ಭಾಗವಹಿಸಿದ್ದರು. ವೆಂಕಟೇಶ್, ನಾಗಾರ್ಜುನ, ಅವರ ಮಕ್ಕಳು, ಆದಿಶೇಷ್, ವಿಜಯ್ ದೇವರಕೊಂಡ, ಶ್ರೀಕಾಂತ್ ಇನ್ನು ಹಲವರಿದ್ದಾರೆ.

1 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರು, ನಿರ್ದೇಶಕರುಗಳು ಸಹ ಭಾಗವಹಿಸಿದ್ದರು.

2 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು.

3 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಪುಷ್ಪ ನಿರ್ದೇಶಕ ಸುಕುಮಾರ್ ಹಾಗೂ ಸಂಗೀತ ನಿರ್ದೇಶಕ ಕೀರವಾಣಿ.

4 / 5
ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.

ರಾಮ್ ಚರಣ್ ಹುಟ್ಟುಹಬ್ಬದಲ್ಲಿ ಆಸ್ಕರ್ ವಿಜೇತ ಕೀರವಾಣಿ ಹಾಗೂ ಅವರ ಪತ್ನಿಯನ್ನು ಚಿರಂಜೀವಿ ಸನ್ಮಾನಿಸಿದರು. ಚಿರಂಜೀವಿ ಪತ್ನಿ ಸಹ ಚಿತ್ರದಲ್ಲಿದ್ದಾರೆ.

5 / 5
Follow us
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು