AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ! ದಾವಣಗೆರೆಯಲ್ಲಿ ಅನಾಥೆಗೆ ಕಲ್ಯಾಣ ಭಾಗ್ಯ

ದಾವಣಗೆರೆಯ ರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಡಳಿತದ ವತಿಯಿಂದ ವಿವಾಹವನ್ನು ಏರ್ಪಡಿಸಲಾಗಿದ್ದು, ಯುವತಿ ದಿವ್ಯಾ ಹಾಗೂ ಚಿತ್ರದುರ್ಗದ ನಾಗರಾಜ್ ಎಂಬುವವರು ಕುವೆಂಪು ಅವರ ಮಂತ್ರ ಮಾಂಗಲ್ಯದ ಮೂಲಕ ನವ ಜೀವನಕ್ಕೆ ಕಾಲಿಟ್ಟರು.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 21, 2024 | 3:11 PM

Share
ಇಂದು ಎಲ್ಲವೂ ಸರಿ ಇದ್ದವರಿಗೆ ವಧು ಅಥವಾ ವರ ಸಿಗುವುದು ಕಷ್ಟವಾಗಿದೆ. ಅದರಲ್ಲೂ ರೈತನೆಂದರೆ ಮೂಗು ಮುರಿಯುವವರೇ ಹೆಚ್ಚು. ಇನ್ನು ಜಾತಿ, ಜಾತಕ ಎಲ್ಲವನ್ನೂ ನೋಡಿ ಬಳಿಕ ಮದುವೆ. ಆದರೆ, ಇಲ್ಲೊಂದು ಮದುವೆ ನಡೆದಿದ್ದು, ಅನಾಥೆಗೆ ಕಂಕಣ ಭಾಗ್ಯ ದೊರೆತಿದೆ.

ಇಂದು ಎಲ್ಲವೂ ಸರಿ ಇದ್ದವರಿಗೆ ವಧು ಅಥವಾ ವರ ಸಿಗುವುದು ಕಷ್ಟವಾಗಿದೆ. ಅದರಲ್ಲೂ ರೈತನೆಂದರೆ ಮೂಗು ಮುರಿಯುವವರೇ ಹೆಚ್ಚು. ಇನ್ನು ಜಾತಿ, ಜಾತಕ ಎಲ್ಲವನ್ನೂ ನೋಡಿ ಬಳಿಕ ಮದುವೆ. ಆದರೆ, ಇಲ್ಲೊಂದು ಮದುವೆ ನಡೆದಿದ್ದು, ಅನಾಥೆಗೆ ಕಂಕಣ ಭಾಗ್ಯ ದೊರೆತಿದೆ.

1 / 6
ದಾವಣಗೆರೆಯ ರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಡಳಿತದ ವತಿಯಿಂದ ವಿವಾಹವೊಂದು ನಡೆದಿದ್ದು, ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು.

ದಾವಣಗೆರೆಯ ರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಡಳಿತದ ವತಿಯಿಂದ ವಿವಾಹವೊಂದು ನಡೆದಿದ್ದು, ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು.

2 / 6
 ಯುವತಿ ದಿವ್ಯಾ ಹಾಗೂ ಚಿತ್ರದುರ್ಗದ ನಾಗರಾಜ್ ಎಂಬುವವರು ಕುವೆಂಪು ಅವರ ಮಂತ್ರ ಮಾಂಗಲ್ಯದ ಮೂಲಕ ನವ ಜೀವನಕ್ಕೆ ಕಾಲಿಟ್ಟರು.

ಯುವತಿ ದಿವ್ಯಾ ಹಾಗೂ ಚಿತ್ರದುರ್ಗದ ನಾಗರಾಜ್ ಎಂಬುವವರು ಕುವೆಂಪು ಅವರ ಮಂತ್ರ ಮಾಂಗಲ್ಯದ ಮೂಲಕ ನವ ಜೀವನಕ್ಕೆ ಕಾಲಿಟ್ಟರು.

3 / 6
 ನವ ದಂಪತಿಗಳಿಗೆ ದಾವಣಗೆರೆ ಎಸ್​ಪಿ ಉಮಾ ಪ್ರಶಾಂತ್, ಜಿಲ್ಲಾಧಿಕಾರಿ ಎಂ ವಿ ವೆಂಕಟೇಶ್ ಸೇರಿದಂತೆ ಹಲವರು ಶುಭ ಕೋರಿದರು. ಮುಂದಿನ ಜೀವನ ಚೆನ್ನಾಗಿರಲೆಂದು ಹಾರೈಸಿದರು. 

ನವ ದಂಪತಿಗಳಿಗೆ ದಾವಣಗೆರೆ ಎಸ್​ಪಿ ಉಮಾ ಪ್ರಶಾಂತ್, ಜಿಲ್ಲಾಧಿಕಾರಿ ಎಂ ವಿ ವೆಂಕಟೇಶ್ ಸೇರಿದಂತೆ ಹಲವರು ಶುಭ ಕೋರಿದರು. ಮುಂದಿನ ಜೀವನ ಚೆನ್ನಾಗಿರಲೆಂದು ಹಾರೈಸಿದರು. 

4 / 6
ಮಧ್ಯಾಹ್ನ ಉಪನೊಂದಣಿ ಕಚೇರಿಯಲ್ಲಿ ಮದುವೆ ನೋಂದಣಿ ನಡೆದಿದ್ದು, ಬಂದವರಿಗೆ ಭರ್ಜರಿ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಪಾಯಸ, ಜಿಲೇಬಿ, ಪೂರಿ, ಪನ್ನಿರ್ ಮಸಾಲ, ಅನ್ನ ಸಂಬಾರ್ ಸೇರಿದಂತೆ ಇನ್ನಿತರ ಪದ್ದಾರ್ಥವನ್ನು ಬಂದಿದ್ದ ಜನರು ಸವಿದರು.‘

ಮಧ್ಯಾಹ್ನ ಉಪನೊಂದಣಿ ಕಚೇರಿಯಲ್ಲಿ ಮದುವೆ ನೋಂದಣಿ ನಡೆದಿದ್ದು, ಬಂದವರಿಗೆ ಭರ್ಜರಿ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಪಾಯಸ, ಜಿಲೇಬಿ, ಪೂರಿ, ಪನ್ನಿರ್ ಮಸಾಲ, ಅನ್ನ ಸಂಬಾರ್ ಸೇರಿದಂತೆ ಇನ್ನಿತರ ಪದ್ದಾರ್ಥವನ್ನು ಬಂದಿದ್ದ ಜನರು ಸವಿದರು.‘

5 / 6
ಇದು ಮಹಿಳಾ ನಿಲಯದಲ್ಲಿ ನಡೆಯುತ್ತಿರುವ 43ನೇ ವಿವಾಹವಾಗಿದ್ದು, ಮದುಮಗಳ ಹೆಸರಿನಲ್ಲಿ 15 ಸಾವಿರ ಮೊತ್ತದ ಬಾಂಡ್, ಇದು ಮೂರು ವರ್ಷಗಳ ನಂತರ ಇಲಾಖೆ ಬಡ್ಡಿ ಸಮೇತ ವಾಪಸ್ ನೀಡಲಿದೆ. ಈ ಹಿನ್ನಲೆ  ಮಹಿಳಾ ಮತ್ತು ಮಕ್ಕಳ ನಿಲಯ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಇದು ಮಹಿಳಾ ನಿಲಯದಲ್ಲಿ ನಡೆಯುತ್ತಿರುವ 43ನೇ ವಿವಾಹವಾಗಿದ್ದು, ಮದುಮಗಳ ಹೆಸರಿನಲ್ಲಿ 15 ಸಾವಿರ ಮೊತ್ತದ ಬಾಂಡ್, ಇದು ಮೂರು ವರ್ಷಗಳ ನಂತರ ಇಲಾಖೆ ಬಡ್ಡಿ ಸಮೇತ ವಾಪಸ್ ನೀಡಲಿದೆ. ಈ ಹಿನ್ನಲೆ  ಮಹಿಳಾ ಮತ್ತು ಮಕ್ಕಳ ನಿಲಯ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

6 / 6
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!