AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಗಿ ಪುಟ್ಟ ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಮದ್ವೆ ಮಾಡಿದ ಗ್ರಾಮಸ್ಥರು, ದೊಡ್ಡಬಳ್ಳಾಪುರದಲ್ಲಿ ವಿಭಿನ್ನ ಆಚರಣೆ

ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಹುಡುಗನಿಗೆ ಹುಡುಗಿ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದಾರೆ.

ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು|

Updated on: Aug 31, 2023 | 3:33 PM

Share
ವರ್ಷಧಾರೆ ಕರುಣೆ ತೋರಿಸಿದೆ ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ದೇವನಹಳ್ಳಿಯ ಈ ಗ್ರಾಮದ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.

ವರ್ಷಧಾರೆ ಕರುಣೆ ತೋರಿಸಿದೆ ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ದೇವನಹಳ್ಳಿಯ ಈ ಗ್ರಾಮದ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.

1 / 7
ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.

ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.

2 / 7
ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ.

ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ‌ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ.

3 / 7
ರಿಯಾಲಿಟಿಯಲ್ಲಿ ಒಂದು ಗಂಡು-ಹೆಣ್ಣಿಗೆ ಯಾವ ರೀತಿ ಮದುವೆ ಮಾಡುತ್ತರೋ ಅದೇ ರೀತಿ ಶಾಸ್ತ್ರೋಕ್ತವಾಗಿ ಗ್ರಾಮದ ಜನರೆಲ್ಲಾ ಸೇರಿ ವಿಜೃಂಭಣೆಯಿಂದ ಮದುವೆ ಮಾಡಿ ಹಾಡುಗಳನ್ನಾಡಿ ಸಂಭ್ರಮಿಸಿದ್ದಾರೆ. ಊರಿನ ಜನರ ಈ ನಂಬಿಗೆ ಸುಳ್ಳಾಗದಿದ್ದರೆ ರಾಜ್ಯವೇ ವರ್ಷಧಾರೆಯ ಕೃಪೆಗೆ ತಣ್ಣಗಾಗಲಿದೆ.

ರಿಯಾಲಿಟಿಯಲ್ಲಿ ಒಂದು ಗಂಡು-ಹೆಣ್ಣಿಗೆ ಯಾವ ರೀತಿ ಮದುವೆ ಮಾಡುತ್ತರೋ ಅದೇ ರೀತಿ ಶಾಸ್ತ್ರೋಕ್ತವಾಗಿ ಗ್ರಾಮದ ಜನರೆಲ್ಲಾ ಸೇರಿ ವಿಜೃಂಭಣೆಯಿಂದ ಮದುವೆ ಮಾಡಿ ಹಾಡುಗಳನ್ನಾಡಿ ಸಂಭ್ರಮಿಸಿದ್ದಾರೆ. ಊರಿನ ಜನರ ಈ ನಂಬಿಗೆ ಸುಳ್ಳಾಗದಿದ್ದರೆ ರಾಜ್ಯವೇ ವರ್ಷಧಾರೆಯ ಕೃಪೆಗೆ ತಣ್ಣಗಾಗಲಿದೆ.

4 / 7
ಚಿಕ್ಕಬಳ್ಳಾಪುರ ತಾಲೂಕಿನ ಮಗಳಕೊಪ್ಪೆ ಗ್ರಾಮದಲ್ಲಿ ಕೂಡ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ವರುಣ ದೇವನಿಗೆ ಪ್ರಾರ್ಥಿಸಲಾಗಿತ್ತು. ಮಳೆ ಇಲ್ಲದೆ ಬೆಳೆ‌ ಇಲ್ಲದೆ‌ ಕಂಗಾಲಾಗಿದ್ದ ಗ್ರಾಮಸ್ಥರು ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಬೇಡಿದ್ದರು. ಗ್ರಾಮದ ಬೀದಿಯಲ್ಲೇ ಗಂಡು-ಹೆಣ್ಣನ್ನು ಕೂರಿಸಿ ಮದುವೆಯ ಎಲ್ಲ ಸಂಪ್ರಾಯಗಳನ್ನು ಪಾಲಿಸಿ ಮದುವೆ ಮಾಡಲಾಗಿತ್ತು.

ಚಿಕ್ಕಬಳ್ಳಾಪುರ ತಾಲೂಕಿನ ಮಗಳಕೊಪ್ಪೆ ಗ್ರಾಮದಲ್ಲಿ ಕೂಡ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ವರುಣ ದೇವನಿಗೆ ಪ್ರಾರ್ಥಿಸಲಾಗಿತ್ತು. ಮಳೆ ಇಲ್ಲದೆ ಬೆಳೆ‌ ಇಲ್ಲದೆ‌ ಕಂಗಾಲಾಗಿದ್ದ ಗ್ರಾಮಸ್ಥರು ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಬೇಡಿದ್ದರು. ಗ್ರಾಮದ ಬೀದಿಯಲ್ಲೇ ಗಂಡು-ಹೆಣ್ಣನ್ನು ಕೂರಿಸಿ ಮದುವೆಯ ಎಲ್ಲ ಸಂಪ್ರಾಯಗಳನ್ನು ಪಾಲಿಸಿ ಮದುವೆ ಮಾಡಲಾಗಿತ್ತು.

5 / 7
ಇನ್ನು ಹುಡುಗ ಹುಡುಗಿಗೆ ಶಾಸ್ತ್ರೋಕ್ತವಾಗಿ ತಾಳಿ ಕೂಡ ಕಟ್ಟಿದ್ದ. ಪುರೋಹಿತರು ಮಾಂಗಲ್ಯಂ ತಂತುನಾನೇನ ಅಂತ ಮಂತ್ರ ಕೂಡ ಪಠಿಸಿದ್ದರು. ನವ ದಂಪತಿ ಸಪ್ತಪದಿಯನ್ನೂ ತುಳಿದರು. ಬಳಿಕ ಗ್ರಾಮದ ಜನರಿಗೆ ಮದುವೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಇನ್ನು ಹುಡುಗ ಹುಡುಗಿಗೆ ಶಾಸ್ತ್ರೋಕ್ತವಾಗಿ ತಾಳಿ ಕೂಡ ಕಟ್ಟಿದ್ದ. ಪುರೋಹಿತರು ಮಾಂಗಲ್ಯಂ ತಂತುನಾನೇನ ಅಂತ ಮಂತ್ರ ಕೂಡ ಪಠಿಸಿದ್ದರು. ನವ ದಂಪತಿ ಸಪ್ತಪದಿಯನ್ನೂ ತುಳಿದರು. ಬಳಿಕ ಗ್ರಾಮದ ಜನರಿಗೆ ಮದುವೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

6 / 7
ಈ ಆಚರಣೆಯಲ್ಲಿ ಬಾಲಕನಿಗೆ ಬಾಲಕಿಯ ವೇಷ ಹಾಕಲಾಗಿದೆ. ಇಬ್ಬರು ಬಾಲಕರನ್ನು ಮದುವೆ ಗಂಡು-ಹೆಣ್ಣಿನಂತೆ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ದೇವರನ್ನು ಬೇಡಲಾಗಿದೆ.

ಈ ಆಚರಣೆಯಲ್ಲಿ ಬಾಲಕನಿಗೆ ಬಾಲಕಿಯ ವೇಷ ಹಾಕಲಾಗಿದೆ. ಇಬ್ಬರು ಬಾಲಕರನ್ನು ಮದುವೆ ಗಂಡು-ಹೆಣ್ಣಿನಂತೆ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ದೇವರನ್ನು ಬೇಡಲಾಗಿದೆ.

7 / 7
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ