AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Auto Expo 2023: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇವಿಎಕ್ಸ್ ಅನಾವರಣ

ಬಹುನೀರಿಕ್ಷಿತ 2023ರ ಆಟೋ ಎಕ್ಸ್‌ಪೋ ಇಂದಿನಿಂದ ಆರಂಭಗೊಂಡಿದ್ದು, ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಇವಿಎಕ್ಸ್ ಕಾನ್ಸೆಪ್ಟ್ ಅನಾವರಣಗೊಳಿಸಿದೆ. ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅನಾವರಣಗೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

TV9 Web
| Updated By: Praveen Sannamani|

Updated on:Jan 11, 2023 | 3:41 PM

Share
ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

1 / 8
ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

2 / 8
ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

3 / 8
ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

4 / 8
2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

5 / 8
4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

6 / 8
2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

7 / 8
ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

8 / 8

Published On - 3:31 pm, Wed, 11 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!