AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Auto Expo 2023: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇವಿಎಕ್ಸ್ ಅನಾವರಣ

ಬಹುನೀರಿಕ್ಷಿತ 2023ರ ಆಟೋ ಎಕ್ಸ್‌ಪೋ ಇಂದಿನಿಂದ ಆರಂಭಗೊಂಡಿದ್ದು, ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಇವಿಎಕ್ಸ್ ಕಾನ್ಸೆಪ್ಟ್ ಅನಾವರಣಗೊಳಿಸಿದೆ. ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅನಾವರಣಗೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

TV9 Web
| Edited By: Praveen Sannamani|

Updated on:Jan 11, 2023 | 3:41 PM

Share
ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

1 / 8
ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

2 / 8
ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

3 / 8
ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

4 / 8
2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

5 / 8
4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

6 / 8
2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

7 / 8
ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

8 / 8

Published On - 3:31 pm, Wed, 11 January 23

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!