AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki: ಮಾರುತಿ ಸುಜುಕಿ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ

ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಮುಖ ಅರೆನಾ ಕಾರು ಮಾದರಿಗಳ ಮೇಲೆ ಜನವರಿ ಅವಧಿಯ ಡಿಸ್ಕೌಂಟ್ ಘೋಷಣೆ ಮಾಡಿದೆ. ಹೊಸ ಡಿಸ್ಕೌಂಟ್ ನಲ್ಲಿ ಕಾರ್ಪೊರೇಟ್, ಕ್ಯಾಶ್ ಬ್ಯಾಕ್ ಮತ್ತು ಎಕ್ಸ್ ಚೆಂಜ್ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳು ಅರೆನಾ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.

Praveen Sannamani
|

Updated on:Jan 06, 2023 | 8:13 PM

Share
ಹೊಸ ಆಲ್ಟೊ ಕೆ10, ಎಸ್ ಪ್ರೆಸ್ಸೊ, ವ್ಯಾಗನ್ಆರ್, ಸೆಲೆರಿಯೊ, ಡಿಜೈರ್, ಇಕೋ ಮತ್ತು ಸ್ವಿಫ್ಟ್ ಮೇಲೆ ಆಫರ್ ಘೋಷಣೆ ಮಾಡಲಾಗಿದೆ.

ಹೊಸ ಆಲ್ಟೊ ಕೆ10, ಎಸ್ ಪ್ರೆಸ್ಸೊ, ವ್ಯಾಗನ್ಆರ್, ಸೆಲೆರಿಯೊ, ಡಿಜೈರ್, ಇಕೋ ಮತ್ತು ಸ್ವಿಫ್ಟ್ ಮೇಲೆ ಆಫರ್ ಘೋಷಣೆ ಮಾಡಲಾಗಿದೆ.

1 / 9
ಆಲ್ಟೋ ಕೆ10 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 38 ಸಾವಿರ ಆಫರ್ ಲಭ್ಯ

ಆಲ್ಟೋ ಕೆ10 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 38 ಸಾವಿರ ಆಫರ್ ಲಭ್ಯ

2 / 9
ಎಸ್ ಪ್ರೆಸ್ಸೊ ಮೈಕ್ರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 36 ಸಾವಿರ ಆಫರ್ ಘೋಷಣೆ

ಎಸ್ ಪ್ರೆಸ್ಸೊ ಮೈಕ್ರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 36 ಸಾವಿರ ಆಫರ್ ಘೋಷಣೆ

3 / 9
 ವ್ಯಾಗನ್ಆರ್ ಹ್ಯಾಚ್ ಬ್ಯಾಕ್ ಕಾರು ಖರೀದಿಯ ರೂ. 33 ಸಾವಿರ ಆಫರ್ ಘೋಷಣೆ

ವ್ಯಾಗನ್ಆರ್ ಹ್ಯಾಚ್ ಬ್ಯಾಕ್ ಕಾರು ಖರೀದಿಯ ರೂ. 33 ಸಾವಿರ ಆಫರ್ ಘೋಷಣೆ

4 / 9
ಸೆಲೆರಿಯೊ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಘೋಷಣೆ

ಸೆಲೆರಿಯೊ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಘೋಷಣೆ

5 / 9
ಆಲ್ಟೊ 800 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಲಭ್ಯ

ಆಲ್ಟೊ 800 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಲಭ್ಯ

6 / 9
ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರಿನ ಪೆಟ್ರೋಲ್ ಮತ್ತು ಸಿಎನ್ ಜಿ ವರ್ಷನ್ ಖರೀದಿಯ ಮೇವೆ ರೂ. 27 ಸಾವಿರ ಆಫರ್ ಘೋಷಣೆ

ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರಿನ ಪೆಟ್ರೋಲ್ ಮತ್ತು ಸಿಎನ್ ಜಿ ವರ್ಷನ್ ಖರೀದಿಯ ಮೇವೆ ರೂ. 27 ಸಾವಿರ ಆಫರ್ ಘೋಷಣೆ

7 / 9
ಇಕೋ ವಾಹನ ಖರೀದಿಯ ಮೇಲೆ ರೂ. 25,100 ಆಫರ್ ಘೋಷಣೆ

ಇಕೋ ವಾಹನ ಖರೀದಿಯ ಮೇಲೆ ರೂ. 25,100 ಆಫರ್ ಘೋಷಣೆ

8 / 9
ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ರೂ. 17 ಸಾವಿರ ಆಫರ್ ಘೋಷಣೆ

ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ರೂ. 17 ಸಾವಿರ ಆಫರ್ ಘೋಷಣೆ

9 / 9

Published On - 8:09 pm, Fri, 6 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್