AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki: ಮಾರುತಿ ಸುಜುಕಿ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ

ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಮುಖ ಅರೆನಾ ಕಾರು ಮಾದರಿಗಳ ಮೇಲೆ ಜನವರಿ ಅವಧಿಯ ಡಿಸ್ಕೌಂಟ್ ಘೋಷಣೆ ಮಾಡಿದೆ. ಹೊಸ ಡಿಸ್ಕೌಂಟ್ ನಲ್ಲಿ ಕಾರ್ಪೊರೇಟ್, ಕ್ಯಾಶ್ ಬ್ಯಾಕ್ ಮತ್ತು ಎಕ್ಸ್ ಚೆಂಜ್ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳು ಅರೆನಾ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.

Praveen Sannamani
Praveen Sannamani|

Updated on:Jan 06, 2023 | 8:13 PM

Share
ಹೊಸ ಆಲ್ಟೊ ಕೆ10, ಎಸ್ ಪ್ರೆಸ್ಸೊ, ವ್ಯಾಗನ್ಆರ್, ಸೆಲೆರಿಯೊ, ಡಿಜೈರ್, ಇಕೋ ಮತ್ತು ಸ್ವಿಫ್ಟ್ ಮೇಲೆ ಆಫರ್ ಘೋಷಣೆ ಮಾಡಲಾಗಿದೆ.

ಹೊಸ ಆಲ್ಟೊ ಕೆ10, ಎಸ್ ಪ್ರೆಸ್ಸೊ, ವ್ಯಾಗನ್ಆರ್, ಸೆಲೆರಿಯೊ, ಡಿಜೈರ್, ಇಕೋ ಮತ್ತು ಸ್ವಿಫ್ಟ್ ಮೇಲೆ ಆಫರ್ ಘೋಷಣೆ ಮಾಡಲಾಗಿದೆ.

1 / 9
ಆಲ್ಟೋ ಕೆ10 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 38 ಸಾವಿರ ಆಫರ್ ಲಭ್ಯ

ಆಲ್ಟೋ ಕೆ10 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 38 ಸಾವಿರ ಆಫರ್ ಲಭ್ಯ

2 / 9
ಎಸ್ ಪ್ರೆಸ್ಸೊ ಮೈಕ್ರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 36 ಸಾವಿರ ಆಫರ್ ಘೋಷಣೆ

ಎಸ್ ಪ್ರೆಸ್ಸೊ ಮೈಕ್ರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 36 ಸಾವಿರ ಆಫರ್ ಘೋಷಣೆ

3 / 9
 ವ್ಯಾಗನ್ಆರ್ ಹ್ಯಾಚ್ ಬ್ಯಾಕ್ ಕಾರು ಖರೀದಿಯ ರೂ. 33 ಸಾವಿರ ಆಫರ್ ಘೋಷಣೆ

ವ್ಯಾಗನ್ಆರ್ ಹ್ಯಾಚ್ ಬ್ಯಾಕ್ ಕಾರು ಖರೀದಿಯ ರೂ. 33 ಸಾವಿರ ಆಫರ್ ಘೋಷಣೆ

4 / 9
ಸೆಲೆರಿಯೊ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಘೋಷಣೆ

ಸೆಲೆರಿಯೊ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಘೋಷಣೆ

5 / 9
ಆಲ್ಟೊ 800 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಲಭ್ಯ

ಆಲ್ಟೊ 800 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಲಭ್ಯ

6 / 9
ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರಿನ ಪೆಟ್ರೋಲ್ ಮತ್ತು ಸಿಎನ್ ಜಿ ವರ್ಷನ್ ಖರೀದಿಯ ಮೇವೆ ರೂ. 27 ಸಾವಿರ ಆಫರ್ ಘೋಷಣೆ

ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರಿನ ಪೆಟ್ರೋಲ್ ಮತ್ತು ಸಿಎನ್ ಜಿ ವರ್ಷನ್ ಖರೀದಿಯ ಮೇವೆ ರೂ. 27 ಸಾವಿರ ಆಫರ್ ಘೋಷಣೆ

7 / 9
ಇಕೋ ವಾಹನ ಖರೀದಿಯ ಮೇಲೆ ರೂ. 25,100 ಆಫರ್ ಘೋಷಣೆ

ಇಕೋ ವಾಹನ ಖರೀದಿಯ ಮೇಲೆ ರೂ. 25,100 ಆಫರ್ ಘೋಷಣೆ

8 / 9
ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ರೂ. 17 ಸಾವಿರ ಆಫರ್ ಘೋಷಣೆ

ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ರೂ. 17 ಸಾವಿರ ಆಫರ್ ಘೋಷಣೆ

9 / 9

Published On - 8:09 pm, Fri, 6 January 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ