ಮಕ್ಕಳಾಗದ ಕೊರಗು: ವಿಶೇಷ ಚೇತನ, ಬಡ ಮಕ್ಕಳ ಬಾಳಿಗೆ ಬೆಳಕಾದ ರಾಯಚೂರಿನ ಶಿಕ್ಷಕ ದಂಪತಿ
ಮಸ್ಕಿ ತಾಲ್ಲೂಕಿನ ರಾಮಣ್ಣ ಮತ್ತು ಶೃತಿ ದಂಪತಿ ವಿವಾಹವಾಗಿ 15 ವರ್ಷಗಳ ಕಳೆದರೂ ಮಕ್ಕಳಾಗಿಲ್ಲ. ಆದರೆ, ದಂಪತಿ ತಮ್ಮ ಜೀವನವನ್ನು ಬಡ ಮತ್ತು ಅನಾಥ ಮಕ್ಕಳಿಗೆ ಶಿಕ್ಷಣ ನೀಡಲು ಅರ್ಪಿಸಿದ್ದಾರೆ. 30ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ವಸತಿ, ಆಹಾರ ಮತ್ತು ಶಿಕ್ಷಣ ಒದಗಿಸುತ್ತಿದ್ದಾರೆ. ಈ ದಂಪತಿಯ ಉದಾರ ಕಾರ್ಯ ಆದರ್ಶವಾಗಿದೆ.

1 / 5

2 / 5

3 / 5

4 / 5

5 / 5
Follow Us



