AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​​ನ ದೇವಘರ್​​ನಲ್ಲಿ ಪ್ರಧಾನಿ ಮೋದಿಯವರ ಮೆಗಾ ರೋಡ್​​ ಶೋ

ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್​​ನ ದಿಯೊಘರ್​​ನಲ್ಲಿ ಮಂಗಳವಾರ ರೋಡ್ ಶೋ ನಡೆಸಿದ್ದಾರೆ. ದಿಯೊಘರ್​​ನಲ್ಲಿ ವಿಮಾನ ವಿಲ್ದಾಣ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ಮೋದಿ ಚಾಲನೆ ನೀಡಿದ್ದಾರೆ.

TV9 Web
| Edited By: |

Updated on:Jul 12, 2022 | 7:41 PM

Share
 ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್​​ನ ದೇವಘರ್​​ನಲ್ಲಿ ಮಂಗಳವಾರ  ರೋಡ್ ಶೋ ನಡೆಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್​​ನ ದೇವಘರ್​​ನಲ್ಲಿ ಮಂಗಳವಾರ ರೋಡ್ ಶೋ ನಡೆಸಿದ್ದಾರೆ

1 / 8
 ರಸ್ತೆಯ ಇಕ್ಕೆಲಗಳಲ್ಲಿ ಮೋದಿಯವರನ್ನು ಕಾಣಲು ಜನರು ನೆರೆದಿದ್ದು, ಪ್ರಧಾನಿ ಅವರತ್ತ ಕೈ ಬೀಸಿದ್ದಾರೆ.

ರಸ್ತೆಯ ಇಕ್ಕೆಲಗಳಲ್ಲಿ ಮೋದಿಯವರನ್ನು ಕಾಣಲು ಜನರು ನೆರೆದಿದ್ದು, ಪ್ರಧಾನಿ ಅವರತ್ತ ಕೈ ಬೀಸಿದ್ದಾರೆ.

2 / 8
ರೋಡ್ ಶೋ ನಂತರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ

ರೋಡ್ ಶೋ ನಂತರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ

3 / 8
ರೈಲ್ವೆ, ರಸ್ತೆ ಮತ್ತು ವಿಮಾನಯಾನ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ

ರೈಲ್ವೆ, ರಸ್ತೆ ಮತ್ತು ವಿಮಾನಯಾನ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ

4 / 8
16,800 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಿದ್ದಾರೆ

16,800 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಿದ್ದಾರೆ

5 / 8
ಬೊಕೊರೊ- ಅಂಗುಲ್ ಗ್ಯಾಸ್​​ಪೈಪ್​​​​​  ಲೈನ್​​ಗೂ ಮೋದಿ ಚಾಲನೆ ನೀಡಿದ್ದಾರೆ

ಬೊಕೊರೊ- ಅಂಗುಲ್ ಗ್ಯಾಸ್​​ಪೈಪ್​​​​​ ಲೈನ್​​ಗೂ ಮೋದಿ ಚಾಲನೆ ನೀಡಿದ್ದಾರೆ

6 / 8
ಜಾರ್ಖಂಡ್​​​ಗೆ ಮೋದಿ ಭೇಟಿ ಹಿನ್ನಲೆಯಲ್ಲಿ ದಿಯೋಘರ್ ನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ

ಜಾರ್ಖಂಡ್​​​ಗೆ ಮೋದಿ ಭೇಟಿ ಹಿನ್ನಲೆಯಲ್ಲಿ ದಿಯೋಘರ್ ನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ

7 / 8
1 ಲಕ್ಷ ದೀಪಗಳನ್ನು ಹಚ್ಚಿ ಇಲ್ಲಿನ ಜನರು ಮೋದಿಯನ್ನು ಸ್ವಾಗತಿಸಿದ್ದಾರೆ

1 ಲಕ್ಷ ದೀಪಗಳನ್ನು ಹಚ್ಚಿ ಇಲ್ಲಿನ ಜನರು ಮೋದಿಯನ್ನು ಸ್ವಾಗತಿಸಿದ್ದಾರೆ

8 / 8

Published On - 6:14 pm, Tue, 12 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ