AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​​ನ ದೇವಘರ್​​ನಲ್ಲಿ ಪ್ರಧಾನಿ ಮೋದಿಯವರ ಮೆಗಾ ರೋಡ್​​ ಶೋ

ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್​​ನ ದಿಯೊಘರ್​​ನಲ್ಲಿ ಮಂಗಳವಾರ ರೋಡ್ ಶೋ ನಡೆಸಿದ್ದಾರೆ. ದಿಯೊಘರ್​​ನಲ್ಲಿ ವಿಮಾನ ವಿಲ್ದಾಣ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ಮೋದಿ ಚಾಲನೆ ನೀಡಿದ್ದಾರೆ.

TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 12, 2022 | 7:41 PM

Share
 ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್​​ನ ದೇವಘರ್​​ನಲ್ಲಿ ಮಂಗಳವಾರ  ರೋಡ್ ಶೋ ನಡೆಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್​​ನ ದೇವಘರ್​​ನಲ್ಲಿ ಮಂಗಳವಾರ ರೋಡ್ ಶೋ ನಡೆಸಿದ್ದಾರೆ

1 / 8
 ರಸ್ತೆಯ ಇಕ್ಕೆಲಗಳಲ್ಲಿ ಮೋದಿಯವರನ್ನು ಕಾಣಲು ಜನರು ನೆರೆದಿದ್ದು, ಪ್ರಧಾನಿ ಅವರತ್ತ ಕೈ ಬೀಸಿದ್ದಾರೆ.

ರಸ್ತೆಯ ಇಕ್ಕೆಲಗಳಲ್ಲಿ ಮೋದಿಯವರನ್ನು ಕಾಣಲು ಜನರು ನೆರೆದಿದ್ದು, ಪ್ರಧಾನಿ ಅವರತ್ತ ಕೈ ಬೀಸಿದ್ದಾರೆ.

2 / 8
ರೋಡ್ ಶೋ ನಂತರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ

ರೋಡ್ ಶೋ ನಂತರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ

3 / 8
ರೈಲ್ವೆ, ರಸ್ತೆ ಮತ್ತು ವಿಮಾನಯಾನ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ

ರೈಲ್ವೆ, ರಸ್ತೆ ಮತ್ತು ವಿಮಾನಯಾನ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ

4 / 8
16,800 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಿದ್ದಾರೆ

16,800 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಿದ್ದಾರೆ

5 / 8
ಬೊಕೊರೊ- ಅಂಗುಲ್ ಗ್ಯಾಸ್​​ಪೈಪ್​​​​​  ಲೈನ್​​ಗೂ ಮೋದಿ ಚಾಲನೆ ನೀಡಿದ್ದಾರೆ

ಬೊಕೊರೊ- ಅಂಗುಲ್ ಗ್ಯಾಸ್​​ಪೈಪ್​​​​​ ಲೈನ್​​ಗೂ ಮೋದಿ ಚಾಲನೆ ನೀಡಿದ್ದಾರೆ

6 / 8
ಜಾರ್ಖಂಡ್​​​ಗೆ ಮೋದಿ ಭೇಟಿ ಹಿನ್ನಲೆಯಲ್ಲಿ ದಿಯೋಘರ್ ನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ

ಜಾರ್ಖಂಡ್​​​ಗೆ ಮೋದಿ ಭೇಟಿ ಹಿನ್ನಲೆಯಲ್ಲಿ ದಿಯೋಘರ್ ನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ

7 / 8
1 ಲಕ್ಷ ದೀಪಗಳನ್ನು ಹಚ್ಚಿ ಇಲ್ಲಿನ ಜನರು ಮೋದಿಯನ್ನು ಸ್ವಾಗತಿಸಿದ್ದಾರೆ

1 ಲಕ್ಷ ದೀಪಗಳನ್ನು ಹಚ್ಚಿ ಇಲ್ಲಿನ ಜನರು ಮೋದಿಯನ್ನು ಸ್ವಾಗತಿಸಿದ್ದಾರೆ

8 / 8

Published On - 6:14 pm, Tue, 12 July 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ