AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಕುಟುಂಬದಲ್ಲೊಬ್ಬರಾದ ಮ್ಯಾಕ್ಸ್​ ಮಂಜು; ಫೋಟೋ ವೈರಲ್

ಗೌತಮಿ ಜಾಧವ್ ಹಾಗೂ ಉಗ್ರಂ ಮಂಜು ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಆ ಬಳಿಕ ಇಬ್ಬರ ಮಧ್ಯೆ ಕಿರಿಕ್ ಆಯಿತು. ಇಬ್ಬರೂ ಅನೇಕ ಬಾರಿ ಕಿತ್ತಾಡಿಕೊಂಡಿದ್ದು ಇದೆ. ಬಿಗ್ ಬಾಸ್​ನಿಂದ ಹೊರ ಬಂದ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಮೂಡಿದೆ.

ರಾಜೇಶ್ ದುಗ್ಗುಮನೆ
|

Updated on:Mar 27, 2025 | 8:28 AM

Share
ಗೌತಮಿ ಜಾಧವ್ ಹಾಗೂ ಉಗ್ರಂ ಮಂಜು ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಕಿತ್ತಾಟ ನಡೆದಿತ್ತು. ಆರಂಭದಲ್ಲಿ ಉತ್ತಮ ಗೆಳೆಯರಾಗಿದ್ದ ಅವರು ನಂತರ ಕಿರಿಕ್ ಮಾಡಿಕೊಂಡರು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಇವರ ಮಧ್ಯೆ ಇದ್ದ ಗೆಳೆತನ ಮುಂದುವರಿದಿದೆ.

ಗೌತಮಿ ಜಾಧವ್ ಹಾಗೂ ಉಗ್ರಂ ಮಂಜು ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಕಿತ್ತಾಟ ನಡೆದಿತ್ತು. ಆರಂಭದಲ್ಲಿ ಉತ್ತಮ ಗೆಳೆಯರಾಗಿದ್ದ ಅವರು ನಂತರ ಕಿರಿಕ್ ಮಾಡಿಕೊಂಡರು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಇವರ ಮಧ್ಯೆ ಇದ್ದ ಗೆಳೆತನ ಮುಂದುವರಿದಿದೆ.

1 / 5
ಗೌತಮಿ ಜಾಧವ್ ಅವರು ವನದುರ್ಗಿಯನ್ನು ಅಪಾರವಾಗಿ ನಂಬುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವನ ದುರ್ಗ ದೇವಾಲಯ ಇದೆ. ಇಲ್ಲಿಗೆ ಅವರು ಅನೇಕ ಬಾರಿ ಭೇಟಿ ಕೊಟ್ಟಿದ್ದರು. ಈಗ ಮಂಜು ಹಾಗೂ ಗೌತಮಿ ಕುಟುಂಬ ಒಟ್ಟಾಗಿ ಇಲ್ಲಿಗೆ ತೆರಳಿದೆ.

ಗೌತಮಿ ಜಾಧವ್ ಅವರು ವನದುರ್ಗಿಯನ್ನು ಅಪಾರವಾಗಿ ನಂಬುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವನ ದುರ್ಗ ದೇವಾಲಯ ಇದೆ. ಇಲ್ಲಿಗೆ ಅವರು ಅನೇಕ ಬಾರಿ ಭೇಟಿ ಕೊಟ್ಟಿದ್ದರು. ಈಗ ಮಂಜು ಹಾಗೂ ಗೌತಮಿ ಕುಟುಂಬ ಒಟ್ಟಾಗಿ ಇಲ್ಲಿಗೆ ತೆರಳಿದೆ.

2 / 5
ಉಗ್ರಂ ಮಂಜು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಕುಟುಂಬ ಸಮೇತವಾಗಿ ವನದುರ್ಗ ತಾಯಿ ಆಶೀರ್ವಾದ ಪಡೆದ ಕ್ಷಣ’ ಎಂಬ ಕ್ಯಾಪ್ಶನ್ ನೀಡಿದ್ದು ಗಮನ ಸೆಳೆದಿದೆ.

ಉಗ್ರಂ ಮಂಜು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಕುಟುಂಬ ಸಮೇತವಾಗಿ ವನದುರ್ಗ ತಾಯಿ ಆಶೀರ್ವಾದ ಪಡೆದ ಕ್ಷಣ’ ಎಂಬ ಕ್ಯಾಪ್ಶನ್ ನೀಡಿದ್ದು ಗಮನ ಸೆಳೆದಿದೆ.

3 / 5
ಮಂಜು ತಂದೆ ತಾಯಿ ಜೊತೆ ಗೌತಮಿ ಹಾಗೂ ಅವರ ಪತಿ ಅಭಿಷೇಕ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋನೂ ಉಗ್ರಂ ಮಂಜು ಅವರು ಪೋಸ್ಟ್ ಮಾಡಿದ್ದಾರೆ. ಇದು ಇವರ ಮಧ್ಯೆ ಬೆಳೆದಿರುವ ಬಾಂಧವ್ಯಕ್ಕೆ ಸಾಕ್ಷಿ ಆಗಿದೆ.

ಮಂಜು ತಂದೆ ತಾಯಿ ಜೊತೆ ಗೌತಮಿ ಹಾಗೂ ಅವರ ಪತಿ ಅಭಿಷೇಕ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋನೂ ಉಗ್ರಂ ಮಂಜು ಅವರು ಪೋಸ್ಟ್ ಮಾಡಿದ್ದಾರೆ. ಇದು ಇವರ ಮಧ್ಯೆ ಬೆಳೆದಿರುವ ಬಾಂಧವ್ಯಕ್ಕೆ ಸಾಕ್ಷಿ ಆಗಿದೆ.

4 / 5
ಉಗ್ರಂ ಮಂಜು ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರ ನಟನೆಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಅವರಿಗೆ ಬಿಗ್ ಬಾಸ್​ನಿಂದ ಜನಪ್ರಿಯತೆ ಹೆಚ್ಚಿದ್ದು, ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

ಉಗ್ರಂ ಮಂಜು ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರ ನಟನೆಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಅವರಿಗೆ ಬಿಗ್ ಬಾಸ್​ನಿಂದ ಜನಪ್ರಿಯತೆ ಹೆಚ್ಚಿದ್ದು, ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

5 / 5

Published On - 8:27 am, Thu, 27 March 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ