AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಕುಟುಂಬದಲ್ಲೊಬ್ಬರಾದ ಮ್ಯಾಕ್ಸ್​ ಮಂಜು; ಫೋಟೋ ವೈರಲ್

ಗೌತಮಿ ಜಾಧವ್ ಹಾಗೂ ಉಗ್ರಂ ಮಂಜು ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಆ ಬಳಿಕ ಇಬ್ಬರ ಮಧ್ಯೆ ಕಿರಿಕ್ ಆಯಿತು. ಇಬ್ಬರೂ ಅನೇಕ ಬಾರಿ ಕಿತ್ತಾಡಿಕೊಂಡಿದ್ದು ಇದೆ. ಬಿಗ್ ಬಾಸ್​ನಿಂದ ಹೊರ ಬಂದ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಮೂಡಿದೆ.

ರಾಜೇಶ್ ದುಗ್ಗುಮನೆ
|

Updated on:Mar 27, 2025 | 8:28 AM

Share
ಗೌತಮಿ ಜಾಧವ್ ಹಾಗೂ ಉಗ್ರಂ ಮಂಜು ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಕಿತ್ತಾಟ ನಡೆದಿತ್ತು. ಆರಂಭದಲ್ಲಿ ಉತ್ತಮ ಗೆಳೆಯರಾಗಿದ್ದ ಅವರು ನಂತರ ಕಿರಿಕ್ ಮಾಡಿಕೊಂಡರು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಇವರ ಮಧ್ಯೆ ಇದ್ದ ಗೆಳೆತನ ಮುಂದುವರಿದಿದೆ.

ಗೌತಮಿ ಜಾಧವ್ ಹಾಗೂ ಉಗ್ರಂ ಮಂಜು ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಕಿತ್ತಾಟ ನಡೆದಿತ್ತು. ಆರಂಭದಲ್ಲಿ ಉತ್ತಮ ಗೆಳೆಯರಾಗಿದ್ದ ಅವರು ನಂತರ ಕಿರಿಕ್ ಮಾಡಿಕೊಂಡರು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಇವರ ಮಧ್ಯೆ ಇದ್ದ ಗೆಳೆತನ ಮುಂದುವರಿದಿದೆ.

1 / 5
ಗೌತಮಿ ಜಾಧವ್ ಅವರು ವನದುರ್ಗಿಯನ್ನು ಅಪಾರವಾಗಿ ನಂಬುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವನ ದುರ್ಗ ದೇವಾಲಯ ಇದೆ. ಇಲ್ಲಿಗೆ ಅವರು ಅನೇಕ ಬಾರಿ ಭೇಟಿ ಕೊಟ್ಟಿದ್ದರು. ಈಗ ಮಂಜು ಹಾಗೂ ಗೌತಮಿ ಕುಟುಂಬ ಒಟ್ಟಾಗಿ ಇಲ್ಲಿಗೆ ತೆರಳಿದೆ.

ಗೌತಮಿ ಜಾಧವ್ ಅವರು ವನದುರ್ಗಿಯನ್ನು ಅಪಾರವಾಗಿ ನಂಬುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವನ ದುರ್ಗ ದೇವಾಲಯ ಇದೆ. ಇಲ್ಲಿಗೆ ಅವರು ಅನೇಕ ಬಾರಿ ಭೇಟಿ ಕೊಟ್ಟಿದ್ದರು. ಈಗ ಮಂಜು ಹಾಗೂ ಗೌತಮಿ ಕುಟುಂಬ ಒಟ್ಟಾಗಿ ಇಲ್ಲಿಗೆ ತೆರಳಿದೆ.

2 / 5
ಉಗ್ರಂ ಮಂಜು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಕುಟುಂಬ ಸಮೇತವಾಗಿ ವನದುರ್ಗ ತಾಯಿ ಆಶೀರ್ವಾದ ಪಡೆದ ಕ್ಷಣ’ ಎಂಬ ಕ್ಯಾಪ್ಶನ್ ನೀಡಿದ್ದು ಗಮನ ಸೆಳೆದಿದೆ.

ಉಗ್ರಂ ಮಂಜು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಕುಟುಂಬ ಸಮೇತವಾಗಿ ವನದುರ್ಗ ತಾಯಿ ಆಶೀರ್ವಾದ ಪಡೆದ ಕ್ಷಣ’ ಎಂಬ ಕ್ಯಾಪ್ಶನ್ ನೀಡಿದ್ದು ಗಮನ ಸೆಳೆದಿದೆ.

3 / 5
ಮಂಜು ತಂದೆ ತಾಯಿ ಜೊತೆ ಗೌತಮಿ ಹಾಗೂ ಅವರ ಪತಿ ಅಭಿಷೇಕ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋನೂ ಉಗ್ರಂ ಮಂಜು ಅವರು ಪೋಸ್ಟ್ ಮಾಡಿದ್ದಾರೆ. ಇದು ಇವರ ಮಧ್ಯೆ ಬೆಳೆದಿರುವ ಬಾಂಧವ್ಯಕ್ಕೆ ಸಾಕ್ಷಿ ಆಗಿದೆ.

ಮಂಜು ತಂದೆ ತಾಯಿ ಜೊತೆ ಗೌತಮಿ ಹಾಗೂ ಅವರ ಪತಿ ಅಭಿಷೇಕ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋನೂ ಉಗ್ರಂ ಮಂಜು ಅವರು ಪೋಸ್ಟ್ ಮಾಡಿದ್ದಾರೆ. ಇದು ಇವರ ಮಧ್ಯೆ ಬೆಳೆದಿರುವ ಬಾಂಧವ್ಯಕ್ಕೆ ಸಾಕ್ಷಿ ಆಗಿದೆ.

4 / 5
ಉಗ್ರಂ ಮಂಜು ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರ ನಟನೆಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಅವರಿಗೆ ಬಿಗ್ ಬಾಸ್​ನಿಂದ ಜನಪ್ರಿಯತೆ ಹೆಚ್ಚಿದ್ದು, ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

ಉಗ್ರಂ ಮಂಜು ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರ ನಟನೆಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಅವರಿಗೆ ಬಿಗ್ ಬಾಸ್​ನಿಂದ ಜನಪ್ರಿಯತೆ ಹೆಚ್ಚಿದ್ದು, ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

5 / 5

Published On - 8:27 am, Thu, 27 March 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು