AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayuri Nataraj: ನಟಿ ಮಯೂರಿ ನಟರಾಜ್​ಗೆ ಬಂಪರ್​ ಚಾನ್ಸ್​; ರಕ್ಷಿತ್​ ಶೆಟ್ಟಿ ನಿರ್ಮಾಣದ ಚಿತ್ರದಲ್ಲಿ ರಾಧೆ ಪಾತ್ರ

Ibbani Tabbida Ileyali: ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಮಯೂರಿ ನಟರಾಜ್​ ಅವರು ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಆ ಪಾತ್ರದ ಹೆಸರು ರಾಧೆ.

ಮದನ್​ ಕುಮಾರ್​
|

Updated on: Apr 16, 2023 | 12:09 PM

Share
‘ಗುರುದೇವ್ ಹೊಯ್ಸಳ’ ಸಿನಿಮಾದಲ್ಲಿ ತಮ್ಮ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ಮಯೂರಿ ನಟರಾಜ್ ಅವರು ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ 2ನೇ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಪರಂವಾ ಸ್ಟುಡಿಯೋಸ್​’ ಮೂಲಕ ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

‘ಗುರುದೇವ್ ಹೊಯ್ಸಳ’ ಸಿನಿಮಾದಲ್ಲಿ ತಮ್ಮ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ಮಯೂರಿ ನಟರಾಜ್ ಅವರು ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ 2ನೇ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಪರಂವಾ ಸ್ಟುಡಿಯೋಸ್​’ ಮೂಲಕ ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

1 / 5
‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದರ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಚಿತ್ರತಂಡಕ್ಕೆ ಮಯೂರಿ ನಟರಾಜ್ ಸೇರ್ಪಡೆಯಾಗಿದ್ದಾರೆ. ಇದೊಂದು ಪ್ರಮುಖ ಪಾತ್ರವಾಗಿದ್ದು, ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದರ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಚಿತ್ರತಂಡಕ್ಕೆ ಮಯೂರಿ ನಟರಾಜ್ ಸೇರ್ಪಡೆಯಾಗಿದ್ದಾರೆ. ಇದೊಂದು ಪ್ರಮುಖ ಪಾತ್ರವಾಗಿದ್ದು, ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

2 / 5
ಕೆಲವು ದಿನಗಳಲ್ಲಿ ಮಯೂರಿ ನಟರಾಜ್ ಅವರ ದೃಶ್ಯಗಳ ಚಿತ್ರೀಕರಣ ಮುಕ್ತಾಯ ಆಗಲಿದೆ. ಈ ಮೊದಲು ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಮತ್ತು ‘ಗುರುದೇವ್ ಹೊಯ್ಸಳ’ ಚಿತ್ರಗಳಲ್ಲಿ ಮಯೂರಿ ನಟರಾಜ್ ಅಭಿನಯಿಸಿದ್ದಾರೆ.

ಕೆಲವು ದಿನಗಳಲ್ಲಿ ಮಯೂರಿ ನಟರಾಜ್ ಅವರ ದೃಶ್ಯಗಳ ಚಿತ್ರೀಕರಣ ಮುಕ್ತಾಯ ಆಗಲಿದೆ. ಈ ಮೊದಲು ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಮತ್ತು ‘ಗುರುದೇವ್ ಹೊಯ್ಸಳ’ ಚಿತ್ರಗಳಲ್ಲಿ ಮಯೂರಿ ನಟರಾಜ್ ಅಭಿನಯಿಸಿದ್ದಾರೆ.

3 / 5
‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಮಯೂರಿ ನಟರಾಜ್​ ಅವರೊಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಹೆಸರು ರಾಧೆ. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ.

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಮಯೂರಿ ನಟರಾಜ್​ ಅವರೊಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಹೆಸರು ರಾಧೆ. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ.

4 / 5
ವಿಹಾನ್ ಮತ್ತು ಅಂಕಿತಾ ಅಮರ್ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.

ವಿಹಾನ್ ಮತ್ತು ಅಂಕಿತಾ ಅಮರ್ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ