CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

CWG 2022: ಮುಂದಿನ ತಿಂಗಳು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನತ್ತ ಗಮನಹರಿಸಲು ಅತ್ಯಂತ ಯಶಸ್ವಿ ಭಾರತೀಯ ಬಾಕ್ಸರ್ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ನಿಂದ ಹಿಂದೆ ಸರಿದಿದ್ದರು.

|

Updated on:Jun 10, 2022 | 7:41 PM

ಭಾರತದ ಅತ್ಯುತ್ತಮ ಬಾಕ್ಸರ್ ಹಾಗೂ 6 ಬಾರಿಯ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ ಅವರ ಈ ವರ್ಷದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಡುವ ಕನಸು ಕೊನೆಗೊಂಡಿದೆ. ಅನುಭವಿ ಬಾಕ್ಸರ್ ಮೇರಿ ಕೋಮ್ ಅವರು CWG ಗಾಗಿ ಟ್ರಯಲ್ಸ್ ಪೂರ್ಣಗೊಳಿಸಲು ಸಾಧ್ಯವಾಗದೆ ಆಟದಿಂದ ಹೊರಬರಬೇಕಾಯಿತು. ಈ ಕಾರಣದಿಂದಾಗಿ ಬರ್ಮಿಂಗ್ಹ್ಯಾಮ್ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವರ ಕನಸು ಭಗ್ನಗೊಂಡಿತು.

1 / 5
ನವದೆಹಲಿಯಲ್ಲಿ ನಡೆಯುತ್ತಿರುವ ಟ್ರಯಲ್ಸ್‌ನಲ್ಲಿ, ಶುಕ್ರವಾರ, ಜೂನ್ 10 ರಂದು ಆಟದ ವೇಳೆ ಮೇರಿ ಕೋಮ್ ಕಾಲಿನ ಇಂಜುರಿಗೆ ತುತ್ತಾದರು. ಇದರಿಂದ ಅವರು 48 ಕೆಜಿ ಟ್ರಯಲ್ಸ್‌ನ ಮಧ್ಯದಲ್ಲಿ ಹಿಂತೆಗೆದುಕೊಳ್ಳಬೇಕಾಯಿತು.

2 / 5
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ 48 ಕೆಜಿ ಸೆಮಿಫೈನಲ್‌ನ ಮೊದಲ ಸುತ್ತಿನಲ್ಲಿ ಗಾಯಗೊಂಡಿದ್ದರಿಂದ್ದ ಹರಿಯಾಣದ ನೀತು ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಟ್ರಯಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದರು.

3 / 5
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

ಹಿಂದಿನ ಕಾಮನ್‌ವೆಲ್ತ್ ಗೇಮ್ಸ್ (2018) ಚಿನ್ನದ ಪದಕ ವಿಜೇತೆ ಮೇರಿ ಕೋಮ್ ಪಂದ್ಯದ ಮೊದಲ ಸುತ್ತಿನಲ್ಲೇ ಕಣಕ್ಕೆ ಇಳಿದಿದ್ದರು. 39ರ ಹರೆಯದ ಮೇರಿ ಕೋಮ್ ಆಟದ ನಡುವೆ ಸಮತೋಲನವನ್ನು ಕಳೆದುಕೊಂಡಿದ್ದರಿಂದ ಅವರ ಎಡಗಾಲಿಗೆ ಇಂಜುರಿಯಾಯಿತು. ನಂತರ ಮೇರಿ ಕೋಮ್ ರಿಂಗ್ ತೊರೆಯಬೇಕಾಯಿತು, ಹೀಗಾಗಿ ರೆಫರಿ ನೀತು ಅವರನ್ನು ವಿಜೇತೆ ಎಂದು ಘೋಷಿಸಿದರು.

4 / 5
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

ಮುಂದಿನ ತಿಂಗಳು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನತ್ತ ಗಮನಹರಿಸಲು ಅತ್ಯಂತ ಯಶಸ್ವಿ ಭಾರತೀಯ ಬಾಕ್ಸರ್ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ನಿಂದ ಹಿಂದೆ ಸರಿದಿದ್ದರು.

5 / 5

Published On - 7:31 pm, Fri, 10 June 22

Follow us
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ