AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

CWG 2022: ಮುಂದಿನ ತಿಂಗಳು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನತ್ತ ಗಮನಹರಿಸಲು ಅತ್ಯಂತ ಯಶಸ್ವಿ ಭಾರತೀಯ ಬಾಕ್ಸರ್ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ನಿಂದ ಹಿಂದೆ ಸರಿದಿದ್ದರು.

ಪೃಥ್ವಿಶಂಕರ
|

Updated on:Jun 10, 2022 | 7:41 PM

ಭಾರತದ ಅತ್ಯುತ್ತಮ ಬಾಕ್ಸರ್ ಹಾಗೂ 6 ಬಾರಿಯ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ ಅವರ ಈ ವರ್ಷದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಡುವ ಕನಸು ಕೊನೆಗೊಂಡಿದೆ. ಅನುಭವಿ ಬಾಕ್ಸರ್ ಮೇರಿ ಕೋಮ್ ಅವರು CWG ಗಾಗಿ ಟ್ರಯಲ್ಸ್ ಪೂರ್ಣಗೊಳಿಸಲು ಸಾಧ್ಯವಾಗದೆ ಆಟದಿಂದ ಹೊರಬರಬೇಕಾಯಿತು. ಈ ಕಾರಣದಿಂದಾಗಿ ಬರ್ಮಿಂಗ್ಹ್ಯಾಮ್ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವರ ಕನಸು ಭಗ್ನಗೊಂಡಿತು.

1 / 5
ನವದೆಹಲಿಯಲ್ಲಿ ನಡೆಯುತ್ತಿರುವ ಟ್ರಯಲ್ಸ್‌ನಲ್ಲಿ, ಶುಕ್ರವಾರ, ಜೂನ್ 10 ರಂದು ಆಟದ ವೇಳೆ ಮೇರಿ ಕೋಮ್ ಕಾಲಿನ ಇಂಜುರಿಗೆ ತುತ್ತಾದರು. ಇದರಿಂದ ಅವರು 48 ಕೆಜಿ ಟ್ರಯಲ್ಸ್‌ನ ಮಧ್ಯದಲ್ಲಿ ಹಿಂತೆಗೆದುಕೊಳ್ಳಬೇಕಾಯಿತು.

2 / 5
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ 48 ಕೆಜಿ ಸೆಮಿಫೈನಲ್‌ನ ಮೊದಲ ಸುತ್ತಿನಲ್ಲಿ ಗಾಯಗೊಂಡಿದ್ದರಿಂದ್ದ ಹರಿಯಾಣದ ನೀತು ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಟ್ರಯಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದರು.

3 / 5
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

ಹಿಂದಿನ ಕಾಮನ್‌ವೆಲ್ತ್ ಗೇಮ್ಸ್ (2018) ಚಿನ್ನದ ಪದಕ ವಿಜೇತೆ ಮೇರಿ ಕೋಮ್ ಪಂದ್ಯದ ಮೊದಲ ಸುತ್ತಿನಲ್ಲೇ ಕಣಕ್ಕೆ ಇಳಿದಿದ್ದರು. 39ರ ಹರೆಯದ ಮೇರಿ ಕೋಮ್ ಆಟದ ನಡುವೆ ಸಮತೋಲನವನ್ನು ಕಳೆದುಕೊಂಡಿದ್ದರಿಂದ ಅವರ ಎಡಗಾಲಿಗೆ ಇಂಜುರಿಯಾಯಿತು. ನಂತರ ಮೇರಿ ಕೋಮ್ ರಿಂಗ್ ತೊರೆಯಬೇಕಾಯಿತು, ಹೀಗಾಗಿ ರೆಫರಿ ನೀತು ಅವರನ್ನು ವಿಜೇತೆ ಎಂದು ಘೋಷಿಸಿದರು.

4 / 5
CWG 2022: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆಲ್ಲುವ ಮೇರಿ ಕೋಮ್ ಕನಸು ಭಗ್ನ..!

ಮುಂದಿನ ತಿಂಗಳು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನತ್ತ ಗಮನಹರಿಸಲು ಅತ್ಯಂತ ಯಶಸ್ವಿ ಭಾರತೀಯ ಬಾಕ್ಸರ್ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ನಿಂದ ಹಿಂದೆ ಸರಿದಿದ್ದರು.

5 / 5

Published On - 7:31 pm, Fri, 10 June 22

Follow us
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?