AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megastar Chiranjeevi: ಮೆಗಾ ಸ್ಟಾರ್​ ಚಿರಂಜೀವಿಗೆ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022’ ಪ್ರಶಸ್ತಿ

Indian Film Personality of the Year 2022: ನಾಲ್ಕು ದಶಕಗಳಿಂದಲೂ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

TV9 Web
| Edited By: |

Updated on: Nov 20, 2022 | 11:04 PM

Share
ತೆಲುಗು ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್​’ ಚಿರಂಜೀವಿ ಅವರಿಗೆ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿ ಘೋಷಿಸಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

Megastar Chiranjeevi named the Indian Film Personality of the Year 2022 in Goa Film Festival

1 / 5
ನ.20ರಂದು ಗೋವಾದಲ್ಲಿ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ ಆರಂಭ ಆಗಿದೆ. ಈ ವೇಳೆ ಕೇಂದ್ರ ವಾರ್ತಾ ಸಚಿವ ಅನುರಾಗ್​ ಠಾಕೂರ್​ ಅವರು ಚಿರಂಜೀವಿಗೆ ಈ ಪ್ರಶಸ್ತಿ ಘೋಷಿಸಿದರು.

Megastar Chiranjeevi named the Indian Film Personality of the Year 2022 in Goa Film Festival

2 / 5
ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

3 / 5
ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

4 / 5
ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

5 / 5
Follow Us
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ