Megastar Chiranjeevi: ಮೆಗಾ ಸ್ಟಾರ್​ ಚಿರಂಜೀವಿಗೆ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022’ ಪ್ರಶಸ್ತಿ

Indian Film Personality of the Year 2022: ನಾಲ್ಕು ದಶಕಗಳಿಂದಲೂ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

| Updated By: ಮದನ್​ ಕುಮಾರ್​

Updated on: Nov 20, 2022 | 11:04 PM

ತೆಲುಗು ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್​’ ಚಿರಂಜೀವಿ ಅವರಿಗೆ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿ ಘೋಷಿಸಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

Megastar Chiranjeevi named the Indian Film Personality of the Year 2022 in Goa Film Festival

1 / 5
ನ.20ರಂದು ಗೋವಾದಲ್ಲಿ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ ಆರಂಭ ಆಗಿದೆ. ಈ ವೇಳೆ ಕೇಂದ್ರ ವಾರ್ತಾ ಸಚಿವ ಅನುರಾಗ್​ ಠಾಕೂರ್​ ಅವರು ಚಿರಂಜೀವಿಗೆ ಈ ಪ್ರಶಸ್ತಿ ಘೋಷಿಸಿದರು.

Megastar Chiranjeevi named the Indian Film Personality of the Year 2022 in Goa Film Festival

2 / 5
ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

3 / 5
ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

4 / 5
ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ