AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megastar Chiranjeevi: ಮೆಗಾ ಸ್ಟಾರ್​ ಚಿರಂಜೀವಿಗೆ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022’ ಪ್ರಶಸ್ತಿ

Indian Film Personality of the Year 2022: ನಾಲ್ಕು ದಶಕಗಳಿಂದಲೂ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

TV9 Web
| Updated By: ಮದನ್​ ಕುಮಾರ್​

Updated on: Nov 20, 2022 | 11:04 PM

ತೆಲುಗು ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್​’ ಚಿರಂಜೀವಿ ಅವರಿಗೆ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿ ಘೋಷಿಸಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

Megastar Chiranjeevi named the Indian Film Personality of the Year 2022 in Goa Film Festival

1 / 5
ನ.20ರಂದು ಗೋವಾದಲ್ಲಿ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ ಆರಂಭ ಆಗಿದೆ. ಈ ವೇಳೆ ಕೇಂದ್ರ ವಾರ್ತಾ ಸಚಿವ ಅನುರಾಗ್​ ಠಾಕೂರ್​ ಅವರು ಚಿರಂಜೀವಿಗೆ ಈ ಪ್ರಶಸ್ತಿ ಘೋಷಿಸಿದರು.

Megastar Chiranjeevi named the Indian Film Personality of the Year 2022 in Goa Film Festival

2 / 5
ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

3 / 5
ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

4 / 5
ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

5 / 5
Follow us
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್