AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megastar Chiranjeevi: ಮೆಗಾ ಸ್ಟಾರ್​ ಚಿರಂಜೀವಿಗೆ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022’ ಪ್ರಶಸ್ತಿ

Indian Film Personality of the Year 2022: ನಾಲ್ಕು ದಶಕಗಳಿಂದಲೂ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

TV9 Web
| Edited By: |

Updated on: Nov 20, 2022 | 11:04 PM

Share
ತೆಲುಗು ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್​’ ಚಿರಂಜೀವಿ ಅವರಿಗೆ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿ ಘೋಷಿಸಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

Megastar Chiranjeevi named the Indian Film Personality of the Year 2022 in Goa Film Festival

1 / 5
ನ.20ರಂದು ಗೋವಾದಲ್ಲಿ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ ಆರಂಭ ಆಗಿದೆ. ಈ ವೇಳೆ ಕೇಂದ್ರ ವಾರ್ತಾ ಸಚಿವ ಅನುರಾಗ್​ ಠಾಕೂರ್​ ಅವರು ಚಿರಂಜೀವಿಗೆ ಈ ಪ್ರಶಸ್ತಿ ಘೋಷಿಸಿದರು.

Megastar Chiranjeevi named the Indian Film Personality of the Year 2022 in Goa Film Festival

2 / 5
ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

3 / 5
ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

4 / 5
ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್