AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಮೇಘಾ ಗುಪ್ತಾ ಎಷ್ಟೊಂದು ಹಾಟ್; ಫೋಟೋ ನೋಡಿ ವಾವ್​ ಎಂದ ಪಡ್ಡೆಗಳು

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

TV9 Web
| Edited By: |

Updated on: Jan 04, 2023 | 6:30 AM

Share
ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

1 / 5
ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2 / 5
ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

3 / 5
ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

4 / 5
2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

5 / 5
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ