AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಮೇಘಾ ಗುಪ್ತಾ ಎಷ್ಟೊಂದು ಹಾಟ್; ಫೋಟೋ ನೋಡಿ ವಾವ್​ ಎಂದ ಪಡ್ಡೆಗಳು

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

TV9 Web
| Edited By: |

Updated on: Jan 04, 2023 | 6:30 AM

Share
ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

1 / 5
ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2 / 5
ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

3 / 5
ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

4 / 5
2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!