Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಮೇಘಾ ಗುಪ್ತಾ ಎಷ್ಟೊಂದು ಹಾಟ್; ಫೋಟೋ ನೋಡಿ ವಾವ್​ ಎಂದ ಪಡ್ಡೆಗಳು

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 04, 2023 | 6:30 AM

ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

1 / 5
ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2 / 5
ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

3 / 5
ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

4 / 5
2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

5 / 5
Follow us
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ