AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಮೇಘಾ ಗುಪ್ತಾ ಎಷ್ಟೊಂದು ಹಾಟ್; ಫೋಟೋ ನೋಡಿ ವಾವ್​ ಎಂದ ಪಡ್ಡೆಗಳು

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

TV9 Web
| Edited By: |

Updated on: Jan 04, 2023 | 6:30 AM

Share
ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಕಿರುತೆರೆ ನಟಿ ಹಾಗೂ ಮಾಡೆಲ್ ಮೇಘಾ ಗುಪ್ತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

1 / 5
ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಮೇಘಾ ಗುಪ್ತಾ ಅವರು ಮಾಡೆಲ್ ಜಗತ್ತಿನಿಂದ ಕಿರುತೆರೆ ಲೋಕಕ್ಕೆ ಬಂದವರು. 2004ರಿಂದ ಅವರು ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2 / 5
ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇತ್ತೀಚೆಗೆ ಮೇಘಾ ಗುಪ್ತಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಇಲ್ಲ. ಆದರೆ, ಇನ್​ಸ್ಟಾಗ್ರಾಮ್​​ನಲ್ಲಿ ಫ್ಯಾನ್ಸ್​ಗೋಸ್ಕರ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ.

3 / 5
ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

ಮೇಘಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಂಚಿಕೊಳ್ಳುವ ಬೋಲ್ಡ್ ಫೋಟೋಗಳನ್ನು ನೋಡಬೇಕು ಎಂದು ಫ್ಯಾನ್ಸ್ ಕಾಯುತ್ತಿರುತ್ತಾರೆ.

4 / 5
2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

2010ರಲ್ಲಿ ಆದಿತ್ಯ ಶ್ರಾಫ್ ಅವರನ್ನು ಮೇಘಾ ಮದುವೆ ಆದರು. 2014ರಲ್ಲಿ ಇವರು ವಿಚ್ಛೇದನ ಪಡೆದರು. ಸಿದ್ಧಾಂತ್ ಕಾರ್ಣಿಕ್ ಅವರನ್ನು 2016ರಲ್ಲಿ ಮದುವೆ ಆದರು. 2020ರಲ್ಲಿ ಇವರ ಸಂಬಂಧ ಮುರಿದು ಬಿತ್ತು.

5 / 5
Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ