AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಮಾತ್ರ’: ಚಿರಂಜೀವಿ ಜತೆಗಿನ ಹಳೆ ನೆನಪು ತೆರೆದಿಟ್ಟ ನಟಿ ಮೇಘನಾ ರಾಜ್​

ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.

TV9 Web
| Edited By: |

Updated on: Sep 21, 2022 | 6:57 PM

Share
ನಟಿ ಮೇಘನಾ ರಾಜ್ ಅವರ ಬಾಳಲ್ಲಿ ಹಲವು ಏರಿಳಿತಗಳು ಉಂಟಾದವು. ಇವಗಳನ್ನು ದಾಟಿ ಮೇಘನಾ ರಾಜ್ ಮುಂದೆ ಬಂದಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ನಟಿ ಮೇಘನಾ ರಾಜ್ ಅವರ ಬಾಳಲ್ಲಿ ಹಲವು ಏರಿಳಿತಗಳು ಉಂಟಾದವು. ಇವಗಳನ್ನು ದಾಟಿ ಮೇಘನಾ ರಾಜ್ ಮುಂದೆ ಬಂದಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

1 / 5
ಮೇಘನಾ ರಾಜ್​ ಪತಿ ಚಿರಂಜೀವಿ ಸರ್ಜಾ ಅವರು ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಈ ಘಟನೆ ಮೇಘನಾ ಅವರನ್ನು ಕುಗ್ಗಿಸಿತು.

ಮೇಘನಾ ರಾಜ್​ ಪತಿ ಚಿರಂಜೀವಿ ಸರ್ಜಾ ಅವರು ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಈ ಘಟನೆ ಮೇಘನಾ ಅವರನ್ನು ಕುಗ್ಗಿಸಿತು.

2 / 5
ಚಿರು ನಿಧನ ಹೊಂದಿದ ಕೆಲವೇ ತಿಂಗಳಲ್ಲಿ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಮಗುವಿಗೆ ರಾಯನ್ ಎಂದು ಮೇಘನಾ ಹೆಸರು ಇಟ್ಟಿದ್ದಾರೆ. ಮಗು ಜನಿಸಿದ ನಂತರದಲ್ಲಿ ಅವರಿಗೆ ಜೀವನದಲ್ಲಿ ಸಂತಸ ಮರಳಿ ಸಿಕ್ಕಿದೆ.

ಚಿರು ನಿಧನ ಹೊಂದಿದ ಕೆಲವೇ ತಿಂಗಳಲ್ಲಿ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಮಗುವಿಗೆ ರಾಯನ್ ಎಂದು ಮೇಘನಾ ಹೆಸರು ಇಟ್ಟಿದ್ದಾರೆ. ಮಗು ಜನಿಸಿದ ನಂತರದಲ್ಲಿ ಅವರಿಗೆ ಜೀವನದಲ್ಲಿ ಸಂತಸ ಮರಳಿ ಸಿಕ್ಕಿದೆ.

3 / 5
ಮೇಘನಾ ರಾಜ್ ಅವರು ಮರಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ರಿಯಾಲಿಟಿ ಶೋಗೆ ಜಡ್ಜ್​ ಆಗಿಯೂ ಕೆಲಸ ಮಾಡಿದ್ದರು ಮೇಘನಾ.

ಮೇಘನಾ ರಾಜ್ ಅವರು ಮರಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ರಿಯಾಲಿಟಿ ಶೋಗೆ ಜಡ್ಜ್​ ಆಗಿಯೂ ಕೆಲಸ ಮಾಡಿದ್ದರು ಮೇಘನಾ.

4 / 5
ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.

ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ