‘ನಾವು ಮಾತ್ರ’: ಚಿರಂಜೀವಿ ಜತೆಗಿನ ಹಳೆ ನೆನಪು ತೆರೆದಿಟ್ಟ ನಟಿ ಮೇಘನಾ ರಾಜ್
ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.
Updated on: Sep 21, 2022 | 6:57 PM

ನಟಿ ಮೇಘನಾ ರಾಜ್ ಅವರ ಬಾಳಲ್ಲಿ ಹಲವು ಏರಿಳಿತಗಳು ಉಂಟಾದವು. ಇವಗಳನ್ನು ದಾಟಿ ಮೇಘನಾ ರಾಜ್ ಮುಂದೆ ಬಂದಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಮೇಘನಾ ರಾಜ್ ಪತಿ ಚಿರಂಜೀವಿ ಸರ್ಜಾ ಅವರು ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಈ ಘಟನೆ ಮೇಘನಾ ಅವರನ್ನು ಕುಗ್ಗಿಸಿತು.

ಚಿರು ನಿಧನ ಹೊಂದಿದ ಕೆಲವೇ ತಿಂಗಳಲ್ಲಿ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಮಗುವಿಗೆ ರಾಯನ್ ಎಂದು ಮೇಘನಾ ಹೆಸರು ಇಟ್ಟಿದ್ದಾರೆ. ಮಗು ಜನಿಸಿದ ನಂತರದಲ್ಲಿ ಅವರಿಗೆ ಜೀವನದಲ್ಲಿ ಸಂತಸ ಮರಳಿ ಸಿಕ್ಕಿದೆ.

ಮೇಘನಾ ರಾಜ್ ಅವರು ಮರಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ರಿಯಾಲಿಟಿ ಶೋಗೆ ಜಡ್ಜ್ ಆಗಿಯೂ ಕೆಲಸ ಮಾಡಿದ್ದರು ಮೇಘನಾ.

ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.
Related Photo Gallery

ಅಡಿಕೆ ಬೆಳೆ ರಕ್ಷಣೆಗೆ ಚಿತ್ರದುರ್ಗ ರೈತರಿಂದ ವಿನೂತನ ಪ್ರಯೋಗ

ಇಂಗ್ಲೆಂಡ್ ಏಕದಿನ ಮತ್ತು ಟಿ20 ತಂಡಕ್ಕೆ ನೂತನ ನಾಯಕನ ನೇಮಕ

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

ಸಂಜೆಯ ಸಮಯ ಈ ವಸ್ತುಗಳನ್ನು ದಾನ ಮಾಡಬೇಡಿ

IPL 2025: RCB ತಂಡಕ್ಕೆ JCB ಭಯ

Tomato Price: ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

ಒಮನ್ನಲ್ಲಿ ರಶ್ಮಿಕಾ-ವಿಜಯ್ ಸುತ್ತಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರು

ಡಾಟ್ ಬಾಲ್ನಲ್ಲೇ ಅರ್ಧಶತಕ: ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಸಿರಾಜ್

ಪವರ್ ಪ್ಲೇನಲ್ಲಿ ಪವರ್ಫುಲ್ ಬೌಲಿಂಗ್; ಸಿರಾಜ್ ದಾಖಲೆ

ಆರ್ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ರೋಹಿತ್, ಬುಮ್ರಾ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ

ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ

ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ

ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್ಕುಮಾರ್ ಮೊದಲ ಸಂದರ್ಶನ; ಲೈವ್ ನೋಡಿ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ

ಯತ್ನಾಳ್ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
