AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಬರ್ತ್​ಡೇ ಸಂಭ್ರಮದಲ್ಲಿ ಪತಿ ಚಿರು ಸರ್ಜಾ ನೆನಪಿಸಿಕೊಂಡ ಮೇಘನಾ ರಾಜ್

Meghana Raj Birthday: ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ರಾಜೇಶ್ ದುಗ್ಗುಮನೆ
|

Updated on: May 03, 2023 | 11:34 AM

Share
ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

2 / 5
ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

3 / 5
ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

4 / 5
ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ