Meghana Raj: ಬರ್ತ್​ಡೇ ಸಂಭ್ರಮದಲ್ಲಿ ಪತಿ ಚಿರು ಸರ್ಜಾ ನೆನಪಿಸಿಕೊಂಡ ಮೇಘನಾ ರಾಜ್

Meghana Raj Birthday: ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

|

Updated on: May 03, 2023 | 11:34 AM

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

2 / 5
ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

3 / 5
ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

4 / 5
ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

5 / 5
Follow us
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್