AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಬರ್ತ್​ಡೇ ಸಂಭ್ರಮದಲ್ಲಿ ಪತಿ ಚಿರು ಸರ್ಜಾ ನೆನಪಿಸಿಕೊಂಡ ಮೇಘನಾ ರಾಜ್

Meghana Raj Birthday: ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ರಾಜೇಶ್ ದುಗ್ಗುಮನೆ
|

Updated on: May 03, 2023 | 11:34 AM

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

2 / 5
ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

3 / 5
ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

4 / 5
ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

5 / 5
Follow us
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ