AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಬರ್ತ್​ಡೇ ಸಂಭ್ರಮದಲ್ಲಿ ಪತಿ ಚಿರು ಸರ್ಜಾ ನೆನಪಿಸಿಕೊಂಡ ಮೇಘನಾ ರಾಜ್

Meghana Raj Birthday: ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ರಾಜೇಶ್ ದುಗ್ಗುಮನೆ
|

Updated on: May 03, 2023 | 11:34 AM

Share
ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

2 / 5
ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

3 / 5
ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

4 / 5
ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

5 / 5
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ