ಬರ್ತ್​ಡೇಗೂ ಒಂದು ದಿನ ಮೊದಲು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಮೇಘನಾ ರಾಜ್

ಇಂದು (ಮೇ 3) ಮೇಘನಾ 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದಲೂ ಶುಭಾಶಯಗಳು ಬರುತ್ತಿವೆ.

| Updated By: ರಾಜೇಶ್ ದುಗ್ಗುಮನೆ

Updated on: May 03, 2022 | 8:41 AM

ಇಂದು (ಮೇ 3) ಮೇಘನಾ 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದಲೂ ಶುಭಾಶಯಗಳು ಬರುತ್ತಿವೆ.

ಇಂದು (ಮೇ 3) ಮೇಘನಾ 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದಲೂ ಶುಭಾಶಯಗಳು ಬರುತ್ತಿವೆ.

1 / 5
ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಲಯಾಳಂನಲ್ಲಿ ಹೆಚ್ಚು ಚಿರಪರಿಚಿತರಾದವರು. ಅವರು ಜೀವನದಲ್ಲಿ ಸಾಕಷ್ಟು ಏಳುಬೀಳು ಕಂಡಿದ್ದಾರೆ. ಅವರ ಜೀವನ ಮತ್ತೆ ಸಮಸ್ಥಿತಿಗೆ ಮರಳುತ್ತಿದೆ. ಮೇಘನಾ ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಅವರು ಇಹಲೋಕ ತ್ಯಜಿಸಿ ಎರಡು ವರ್ಷ ಕಳೆಯುತ್ತಾ ಬಂದಿದೆ. ಈ ನೋವನ್ನು ಮೇಘನಾಗೆ ಈಗಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಲಯಾಳಂನಲ್ಲಿ ಹೆಚ್ಚು ಚಿರಪರಿಚಿತರಾದವರು. ಅವರು ಜೀವನದಲ್ಲಿ ಸಾಕಷ್ಟು ಏಳುಬೀಳು ಕಂಡಿದ್ದಾರೆ. ಅವರ ಜೀವನ ಮತ್ತೆ ಸಮಸ್ಥಿತಿಗೆ ಮರಳುತ್ತಿದೆ. ಮೇಘನಾ ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಅವರು ಇಹಲೋಕ ತ್ಯಜಿಸಿ ಎರಡು ವರ್ಷ ಕಳೆಯುತ್ತಾ ಬಂದಿದೆ. ಈ ನೋವನ್ನು ಮೇಘನಾಗೆ ಈಗಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

2 / 5
2009ರಲ್ಲಿ ತೆರೆಗೆ ಬಂದ ತೆಲುಗು ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಮೇಘನಾ ರಾಜ್. ಇದಾದ ಬಳಿಕ 2010ರ ‘ಪುಂಡ’ ಚಿತ್ರದ ಮೂಲಕ ಕನ್ನಡದ ಪ್ರೇಕ್ಷಕರಿಗೆ ಪರಿಚಯವಾದರು. ನಂತರ ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಮೇಘನಾ ಭೇಷ್ ಎನಿಸಿಕೊಂಡರು. 2013ರಲ್ಲಿ ತೆರೆಗೆ ಬಂದ ‘ರಾಜ ಹುಲಿ’ ಚಿತ್ರದಲ್ಲಿ ಯಶ್​ಗೆ ಜತೆಯಾಗಿ ಮೇಘನಾ ನಟಿಸಿದರು. ಈ ಸಿನಿಮಾದಿಂದ ಅವರ ಖ್ಯಾತಿ ಮತ್ತಷ್ಟು ಹೆಚ್ಚಿತು. ನಂತರ ಅವರಿಗೆ ಕನ್ನಡದಿಂದ ಹೆಚ್ಚು ಆಫರ್​ಗಳು ಬಂದವು.

2009ರಲ್ಲಿ ತೆರೆಗೆ ಬಂದ ತೆಲುಗು ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಮೇಘನಾ ರಾಜ್. ಇದಾದ ಬಳಿಕ 2010ರ ‘ಪುಂಡ’ ಚಿತ್ರದ ಮೂಲಕ ಕನ್ನಡದ ಪ್ರೇಕ್ಷಕರಿಗೆ ಪರಿಚಯವಾದರು. ನಂತರ ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಮೇಘನಾ ಭೇಷ್ ಎನಿಸಿಕೊಂಡರು. 2013ರಲ್ಲಿ ತೆರೆಗೆ ಬಂದ ‘ರಾಜ ಹುಲಿ’ ಚಿತ್ರದಲ್ಲಿ ಯಶ್​ಗೆ ಜತೆಯಾಗಿ ಮೇಘನಾ ನಟಿಸಿದರು. ಈ ಸಿನಿಮಾದಿಂದ ಅವರ ಖ್ಯಾತಿ ಮತ್ತಷ್ಟು ಹೆಚ್ಚಿತು. ನಂತರ ಅವರಿಗೆ ಕನ್ನಡದಿಂದ ಹೆಚ್ಚು ಆಫರ್​ಗಳು ಬಂದವು.

3 / 5
2018ರ ಏಪ್ರಿಲ್ 29 ಹಾಗೂ ಮೇ 2ರಂದು ಅನುಕ್ರಮವಾಗಿ ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದರು.

2018ರ ಏಪ್ರಿಲ್ 29 ಹಾಗೂ ಮೇ 2ರಂದು ಅನುಕ್ರಮವಾಗಿ ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದರು.

4 / 5
ಮೇ 2ರಂದು ತಮ್ಮ ಮದುವೆ ಆ್ಯನಿವರ್ಸರಿಯನ್ನು ಮೇಘನಾ ನೆನಪಿಸಿಕೊಂಡಿದ್ದಾರೆ.

ಮೇ 2ರಂದು ತಮ್ಮ ಮದುವೆ ಆ್ಯನಿವರ್ಸರಿಯನ್ನು ಮೇಘನಾ ನೆನಪಿಸಿಕೊಂಡಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ