AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್​​ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ಎಲ್ಲರೂ ಮೇಘನಾಗೆ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 26, 2025 | 1:24 PM

Share
ನಟಿ ಮೇಘನಾ ರಾಜ್ ಅವರು ಖುಷಿಯಿಂದ ಕ್ರಿಸ್​​ಮಸ್ ಹಬ್ಬ ಆಚರಿಸಿದ್ದಾರೆ. ಅವರು ಕ್ರಿಸ್​​ಮಸ್ ಗಿಡವನ್ನು ಮಾಡಿ ಅದನ್ನು ಬೆಳಕಿನಿಂದ ಅಲಂಕರಿಸಿದ್ದಾರೆ. ಇಷ್ಟೇ ಅಲ್ಲ, ಎಲ್ಲರನ್ನೂ ಕರೆದು ಅವರು ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ನಟಿ ಮೇಘನಾ ರಾಜ್ ಅವರು ಖುಷಿಯಿಂದ ಕ್ರಿಸ್​​ಮಸ್ ಹಬ್ಬ ಆಚರಿಸಿದ್ದಾರೆ. ಅವರು ಕ್ರಿಸ್​​ಮಸ್ ಗಿಡವನ್ನು ಮಾಡಿ ಅದನ್ನು ಬೆಳಕಿನಿಂದ ಅಲಂಕರಿಸಿದ್ದಾರೆ. ಇಷ್ಟೇ ಅಲ್ಲ, ಎಲ್ಲರನ್ನೂ ಕರೆದು ಅವರು ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

1 / 5
ಮೇಘನಾ ರಾಜ್ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರಿಸ್​​ಮಸ್ ಆಯೋಜನೆ ಮಾಡುತ್ತಾರೆ. ಈ ವರ್ಷವೂ ಅದು ಮುಂದುವರಿದಿದೆ. ಮನೆಯಲ್ಲೇ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಮೇಘನಾ. ಈ ಪಾರ್ಟಿಗೆ ಚಿತ್ರರಂಗದ ಸೆಲೆಬ್ರಿಟಿಗಳು ಬಂದಿದ್ದರು.

ಮೇಘನಾ ರಾಜ್ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರಿಸ್​​ಮಸ್ ಆಯೋಜನೆ ಮಾಡುತ್ತಾರೆ. ಈ ವರ್ಷವೂ ಅದು ಮುಂದುವರಿದಿದೆ. ಮನೆಯಲ್ಲೇ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಮೇಘನಾ. ಈ ಪಾರ್ಟಿಗೆ ಚಿತ್ರರಂಗದ ಸೆಲೆಬ್ರಿಟಿಗಳು ಬಂದಿದ್ದರು.

2 / 5
ಮೇಘನಾ ರಾಜ್ ತಾಯಿ ಪ್ರಮಿಳಾ ಜೋಶಾಯ್, ಮಾಳವಿಕಾ, ರಕ್ಷಿತಾ ಪ್ರೇಮ್, ಶ್ರುತಿ ಹಾಗೂ ಅವರ ಮಗಳು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಎಲ್ಲರೂ ಒಟ್ಟಾಗಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

ಮೇಘನಾ ರಾಜ್ ತಾಯಿ ಪ್ರಮಿಳಾ ಜೋಶಾಯ್, ಮಾಳವಿಕಾ, ರಕ್ಷಿತಾ ಪ್ರೇಮ್, ಶ್ರುತಿ ಹಾಗೂ ಅವರ ಮಗಳು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಎಲ್ಲರೂ ಒಟ್ಟಾಗಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

3 / 5
ಎಲ್ಲರೂ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುತ್ತಾರೆ. ಹೀಗಾಗಿ, ಒಟ್ಟಿಗೆ ಸೇರಲು ಸಮಯ ಸಿಕ್ಕಿರೋದಿಲ್ಲ. ಈಗ ಸಮಯ ಮಾಡಿಕೊಂಡು ಎಲ್ಲರನ್ನೂ ಒಂದು ಕಡೆ ಸೇರಿಸೋ ಕೆಲಸವನ್ನು ಮೇಘನಾ ರಾಜ್ ಅವರು ಮಾಡಿರುವುದು ಖುಷಿಯ ವಿಷಯ.

Meghana Raj (3)

4 / 5
ಈ ಸಮಯವನ್ನು ಎಲ್ಲರೂ ಎಂಜಾಯ್ ಮಾಡಿದ್ದಾರೆ. ಚಿತ್ರರಂಗದ ಆಗು ಹೋಗುಗಳ ಬಗ್ಗೆ, ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಂದು ದಿನ ಹಾಯಾಗಿ ಸಮಯ ಕಳೆದಿದ್ದಾರೆ.

Meghana Raj (4)

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ