AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್​​ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ಎಲ್ಲರೂ ಮೇಘನಾಗೆ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 26, 2025 | 1:24 PM

Share
ನಟಿ ಮೇಘನಾ ರಾಜ್ ಅವರು ಖುಷಿಯಿಂದ ಕ್ರಿಸ್​​ಮಸ್ ಹಬ್ಬ ಆಚರಿಸಿದ್ದಾರೆ. ಅವರು ಕ್ರಿಸ್​​ಮಸ್ ಗಿಡವನ್ನು ಮಾಡಿ ಅದನ್ನು ಬೆಳಕಿನಿಂದ ಅಲಂಕರಿಸಿದ್ದಾರೆ. ಇಷ್ಟೇ ಅಲ್ಲ, ಎಲ್ಲರನ್ನೂ ಕರೆದು ಅವರು ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ನಟಿ ಮೇಘನಾ ರಾಜ್ ಅವರು ಖುಷಿಯಿಂದ ಕ್ರಿಸ್​​ಮಸ್ ಹಬ್ಬ ಆಚರಿಸಿದ್ದಾರೆ. ಅವರು ಕ್ರಿಸ್​​ಮಸ್ ಗಿಡವನ್ನು ಮಾಡಿ ಅದನ್ನು ಬೆಳಕಿನಿಂದ ಅಲಂಕರಿಸಿದ್ದಾರೆ. ಇಷ್ಟೇ ಅಲ್ಲ, ಎಲ್ಲರನ್ನೂ ಕರೆದು ಅವರು ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

1 / 5
ಮೇಘನಾ ರಾಜ್ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರಿಸ್​​ಮಸ್ ಆಯೋಜನೆ ಮಾಡುತ್ತಾರೆ. ಈ ವರ್ಷವೂ ಅದು ಮುಂದುವರಿದಿದೆ. ಮನೆಯಲ್ಲೇ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಮೇಘನಾ. ಈ ಪಾರ್ಟಿಗೆ ಚಿತ್ರರಂಗದ ಸೆಲೆಬ್ರಿಟಿಗಳು ಬಂದಿದ್ದರು.

ಮೇಘನಾ ರಾಜ್ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರಿಸ್​​ಮಸ್ ಆಯೋಜನೆ ಮಾಡುತ್ತಾರೆ. ಈ ವರ್ಷವೂ ಅದು ಮುಂದುವರಿದಿದೆ. ಮನೆಯಲ್ಲೇ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಮೇಘನಾ. ಈ ಪಾರ್ಟಿಗೆ ಚಿತ್ರರಂಗದ ಸೆಲೆಬ್ರಿಟಿಗಳು ಬಂದಿದ್ದರು.

2 / 5
ಮೇಘನಾ ರಾಜ್ ತಾಯಿ ಪ್ರಮಿಳಾ ಜೋಶಾಯ್, ಮಾಳವಿಕಾ, ರಕ್ಷಿತಾ ಪ್ರೇಮ್, ಶ್ರುತಿ ಹಾಗೂ ಅವರ ಮಗಳು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಎಲ್ಲರೂ ಒಟ್ಟಾಗಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

ಮೇಘನಾ ರಾಜ್ ತಾಯಿ ಪ್ರಮಿಳಾ ಜೋಶಾಯ್, ಮಾಳವಿಕಾ, ರಕ್ಷಿತಾ ಪ್ರೇಮ್, ಶ್ರುತಿ ಹಾಗೂ ಅವರ ಮಗಳು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಎಲ್ಲರೂ ಒಟ್ಟಾಗಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

3 / 5
ಎಲ್ಲರೂ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುತ್ತಾರೆ. ಹೀಗಾಗಿ, ಒಟ್ಟಿಗೆ ಸೇರಲು ಸಮಯ ಸಿಕ್ಕಿರೋದಿಲ್ಲ. ಈಗ ಸಮಯ ಮಾಡಿಕೊಂಡು ಎಲ್ಲರನ್ನೂ ಒಂದು ಕಡೆ ಸೇರಿಸೋ ಕೆಲಸವನ್ನು ಮೇಘನಾ ರಾಜ್ ಅವರು ಮಾಡಿರುವುದು ಖುಷಿಯ ವಿಷಯ.

Meghana Raj (3)

4 / 5
ಈ ಸಮಯವನ್ನು ಎಲ್ಲರೂ ಎಂಜಾಯ್ ಮಾಡಿದ್ದಾರೆ. ಚಿತ್ರರಂಗದ ಆಗು ಹೋಗುಗಳ ಬಗ್ಗೆ, ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಂದು ದಿನ ಹಾಯಾಗಿ ಸಮಯ ಕಳೆದಿದ್ದಾರೆ.

Meghana Raj (4)

5 / 5
Follow Us
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ