AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ; ಇಲ್ಲಿವೆ ಫೋಟೋಗಳು

ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

TV9 Web
| Edited By: |

Updated on: Nov 13, 2022 | 6:30 AM

Share
ಮೇಘನಾ ರಾಜ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾರೆ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರ ಒಪ್ಪಿಕೊಂಡು ನಟಿಸಿದ್ದಾರೆ.

ಮೇಘನಾ ರಾಜ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾರೆ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರ ಒಪ್ಪಿಕೊಂಡು ನಟಿಸಿದ್ದಾರೆ.

1 / 6
ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

2 / 6
ಮೇಘನಾ ಖುಷಿಯಿಂದ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದಾರೆ. ಈಗ ಅವರು ಥೈಲ್ಯಾಂಡ್​​ಗೆ ಹೋಗಿದ್ದಾರೆ.

ಮೇಘನಾ ಖುಷಿಯಿಂದ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದಾರೆ. ಈಗ ಅವರು ಥೈಲ್ಯಾಂಡ್​​ಗೆ ಹೋಗಿದ್ದಾರೆ.

3 / 6
ಗರ್ಲ್ಸ್​ ಗ್ಯಾಂಗ್ ಜತೆ ಮೇಘನಾ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಗರ್ಲ್ಸ್​ ಗ್ಯಾಂಗ್ ಜತೆ ಮೇಘನಾ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
ಈ ಫೋಟೋಗೆ ಎಲ್ಲರೂ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ಹೀಗೆಯೇ ಖುಷಿಖುಷಿಯಿಂದ ಇರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಈ ಫೋಟೋಗೆ ಎಲ್ಲರೂ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ಹೀಗೆಯೇ ಖುಷಿಖುಷಿಯಿಂದ ಇರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 6
ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ

ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ

6 / 6
Web contact
Web contact

TV9 Kannada

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?