AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ; ಇಲ್ಲಿವೆ ಫೋಟೋಗಳು

ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 13, 2022 | 6:30 AM

Share
ಮೇಘನಾ ರಾಜ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾರೆ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರ ಒಪ್ಪಿಕೊಂಡು ನಟಿಸಿದ್ದಾರೆ.

ಮೇಘನಾ ರಾಜ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾರೆ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರ ಒಪ್ಪಿಕೊಂಡು ನಟಿಸಿದ್ದಾರೆ.

1 / 6
ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

2 / 6
ಮೇಘನಾ ಖುಷಿಯಿಂದ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದಾರೆ. ಈಗ ಅವರು ಥೈಲ್ಯಾಂಡ್​​ಗೆ ಹೋಗಿದ್ದಾರೆ.

ಮೇಘನಾ ಖುಷಿಯಿಂದ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದಾರೆ. ಈಗ ಅವರು ಥೈಲ್ಯಾಂಡ್​​ಗೆ ಹೋಗಿದ್ದಾರೆ.

3 / 6
ಗರ್ಲ್ಸ್​ ಗ್ಯಾಂಗ್ ಜತೆ ಮೇಘನಾ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಗರ್ಲ್ಸ್​ ಗ್ಯಾಂಗ್ ಜತೆ ಮೇಘನಾ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
ಈ ಫೋಟೋಗೆ ಎಲ್ಲರೂ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ಹೀಗೆಯೇ ಖುಷಿಖುಷಿಯಿಂದ ಇರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಈ ಫೋಟೋಗೆ ಎಲ್ಲರೂ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ಹೀಗೆಯೇ ಖುಷಿಖುಷಿಯಿಂದ ಇರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 6
ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ

ಥೈಲ್ಯಾಂಡ್​​ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ

6 / 6
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ