AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಮನೆಯಲ್ಲಿ ಮದುವೆ ಸಂಭ್ರಮ; ಮೇಘನಾ ರಾಜ್ ಸೇರಿ ಅನೇಕೆ ಸೆಲೆಬ್ರಿಟಿಗಳು ಭಾಗಿ

Abhishek Ambareesh-Aviva Marriage: ಮೇಘನಾ ರಾಜ್, ಪ್ರಿಯಾಂಕಾ ಉಪೇಂದ್ರ ಮೊದಲಾದ ಸೆಲೆಬ್ರಿಟಿಗಳು ಸುಮಲತಾ ಜೊತೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Jun 03, 2023 | 1:18 PM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಬೆಂಗಳೂರಿನಲ್ಲಿ ವಿವಾಹ ಕಾರ್ಯ ನಡೆಯಲಿದೆ. ಅದಕ್ಕೂ ಮೊದಲು ಹಲವು ಶಾಸ್ತ್ರಗಳನ್ನು ಮಾಡಲಾಗುತ್ತಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಬೆಂಗಳೂರಿನಲ್ಲಿ ವಿವಾಹ ಕಾರ್ಯ ನಡೆಯಲಿದೆ. ಅದಕ್ಕೂ ಮೊದಲು ಹಲವು ಶಾಸ್ತ್ರಗಳನ್ನು ಮಾಡಲಾಗುತ್ತಿದೆ.

1 / 5
ಅಭಿಷೇಕ್ ತಾಯಿ ಸುಮಲತಾ ಅವರು ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ದೊಡ್ಡದು. ಅಭಿಷೇಕ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅಭಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು ನೆರೆದಿದೆ.

ಅಭಿಷೇಕ್ ತಾಯಿ ಸುಮಲತಾ ಅವರು ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ದೊಡ್ಡದು. ಅಭಿಷೇಕ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅಭಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು ನೆರೆದಿದೆ.

2 / 5
ಅಭಿಷೇಕ್ ಅಂಬರೀಷ್ ಅವರ ಮನೆಯಲ್ಲಿ ಈಗಾಗಲೇ ಮದುವೆ ಸಂಭ್ರಮ ಶುರುವಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಲಿದ್ದಾರೆ.

ಅಭಿಷೇಕ್ ಅಂಬರೀಷ್ ಅವರ ಮನೆಯಲ್ಲಿ ಈಗಾಗಲೇ ಮದುವೆ ಸಂಭ್ರಮ ಶುರುವಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಲಿದ್ದಾರೆ.

3 / 5
ಮೇಘನಾ ರಾಜ್, ಪ್ರಿಯಾಂಕಾ ಉಪೇಂದ್ರ ಮೊದಲಾದ ಸೆಲೆಬ್ರಿಟಿಗಳು ಸುಮಲತಾ ಜೊತೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಮೇಘನಾ ರಾಜ್, ಪ್ರಿಯಾಂಕಾ ಉಪೇಂದ್ರ ಮೊದಲಾದ ಸೆಲೆಬ್ರಿಟಿಗಳು ಸುಮಲತಾ ಜೊತೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಜೂನ್ 2ರಂದು ಮೆಹೆಂದಿ ಶಾಸ್ತ್ರ ನಡೆದಿದೆ. ಅಭಿಷೇಕ್ ಅಂಬರೀಷ್ ಅವರು ಕೈ ಮೇಲೆ ಅವಿವಾ, ಸುಮಲತಾ, ರೆಬೆಲ್ ಹಾಗೂ ಮಂಡ್ಯದ ಹೆಸರನ್ನು ಬರೆದುಕೊಂಡಿದ್ದಾರೆ.

ಜೂನ್ 2ರಂದು ಮೆಹೆಂದಿ ಶಾಸ್ತ್ರ ನಡೆದಿದೆ. ಅಭಿಷೇಕ್ ಅಂಬರೀಷ್ ಅವರು ಕೈ ಮೇಲೆ ಅವಿವಾ, ಸುಮಲತಾ, ರೆಬೆಲ್ ಹಾಗೂ ಮಂಡ್ಯದ ಹೆಸರನ್ನು ಬರೆದುಕೊಂಡಿದ್ದಾರೆ.

5 / 5

Published On - 1:17 pm, Sat, 3 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ