AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಮನೆಯಲ್ಲಿ ಮದುವೆ ಸಂಭ್ರಮ; ಮೇಘನಾ ರಾಜ್ ಸೇರಿ ಅನೇಕೆ ಸೆಲೆಬ್ರಿಟಿಗಳು ಭಾಗಿ

Abhishek Ambareesh-Aviva Marriage: ಮೇಘನಾ ರಾಜ್, ಪ್ರಿಯಾಂಕಾ ಉಪೇಂದ್ರ ಮೊದಲಾದ ಸೆಲೆಬ್ರಿಟಿಗಳು ಸುಮಲತಾ ಜೊತೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Jun 03, 2023 | 1:18 PM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಬೆಂಗಳೂರಿನಲ್ಲಿ ವಿವಾಹ ಕಾರ್ಯ ನಡೆಯಲಿದೆ. ಅದಕ್ಕೂ ಮೊದಲು ಹಲವು ಶಾಸ್ತ್ರಗಳನ್ನು ಮಾಡಲಾಗುತ್ತಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಬೆಂಗಳೂರಿನಲ್ಲಿ ವಿವಾಹ ಕಾರ್ಯ ನಡೆಯಲಿದೆ. ಅದಕ್ಕೂ ಮೊದಲು ಹಲವು ಶಾಸ್ತ್ರಗಳನ್ನು ಮಾಡಲಾಗುತ್ತಿದೆ.

1 / 5
ಅಭಿಷೇಕ್ ತಾಯಿ ಸುಮಲತಾ ಅವರು ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ದೊಡ್ಡದು. ಅಭಿಷೇಕ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅಭಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು ನೆರೆದಿದೆ.

ಅಭಿಷೇಕ್ ತಾಯಿ ಸುಮಲತಾ ಅವರು ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ದೊಡ್ಡದು. ಅಭಿಷೇಕ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅಭಿ ಮದುವೆಯಲ್ಲಿ ಸೆಲೆಬ್ರಿಟಿಗಳ ದಂಡು ನೆರೆದಿದೆ.

2 / 5
ಅಭಿಷೇಕ್ ಅಂಬರೀಷ್ ಅವರ ಮನೆಯಲ್ಲಿ ಈಗಾಗಲೇ ಮದುವೆ ಸಂಭ್ರಮ ಶುರುವಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಲಿದ್ದಾರೆ.

ಅಭಿಷೇಕ್ ಅಂಬರೀಷ್ ಅವರ ಮನೆಯಲ್ಲಿ ಈಗಾಗಲೇ ಮದುವೆ ಸಂಭ್ರಮ ಶುರುವಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಲಿದ್ದಾರೆ.

3 / 5
ಮೇಘನಾ ರಾಜ್, ಪ್ರಿಯಾಂಕಾ ಉಪೇಂದ್ರ ಮೊದಲಾದ ಸೆಲೆಬ್ರಿಟಿಗಳು ಸುಮಲತಾ ಜೊತೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಮೇಘನಾ ರಾಜ್, ಪ್ರಿಯಾಂಕಾ ಉಪೇಂದ್ರ ಮೊದಲಾದ ಸೆಲೆಬ್ರಿಟಿಗಳು ಸುಮಲತಾ ಜೊತೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಜೂನ್ 2ರಂದು ಮೆಹೆಂದಿ ಶಾಸ್ತ್ರ ನಡೆದಿದೆ. ಅಭಿಷೇಕ್ ಅಂಬರೀಷ್ ಅವರು ಕೈ ಮೇಲೆ ಅವಿವಾ, ಸುಮಲತಾ, ರೆಬೆಲ್ ಹಾಗೂ ಮಂಡ್ಯದ ಹೆಸರನ್ನು ಬರೆದುಕೊಂಡಿದ್ದಾರೆ.

ಜೂನ್ 2ರಂದು ಮೆಹೆಂದಿ ಶಾಸ್ತ್ರ ನಡೆದಿದೆ. ಅಭಿಷೇಕ್ ಅಂಬರೀಷ್ ಅವರು ಕೈ ಮೇಲೆ ಅವಿವಾ, ಸುಮಲತಾ, ರೆಬೆಲ್ ಹಾಗೂ ಮಂಡ್ಯದ ಹೆಸರನ್ನು ಬರೆದುಕೊಂಡಿದ್ದಾರೆ.

5 / 5

Published On - 1:17 pm, Sat, 3 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ