Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಆಚರಿಸಿದ ಚಿರು ಪುತ್ರ ರಾಯನ್​; ಮೇಘನಾ ರಾಜ್​ ಹಂಚಿಕೊಂಡ ಫೋಟೋಗಳು ಇಲ್ಲಿವೆ

ಮೇಘನಾ ರಾಜ್​ ಮನೆಯಲ್ಲಿ ಕ್ರಿಸ್​ ಮಸ್​ ಆಚರಿಸಲಾಗಿದೆ. ಪುತ್ರ ರಾಯನ್​ ರಾಜ್​ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Dec 26, 2021 | 9:15 AM

ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ ಕ್ರಿಸ್​ಮಸ್​ ಹಬ್ಬದಲ್ಲಿ ಭಾಗಿ ಆಗಿದ್ದಾನೆ. ಆತನ ಫೋಟೋಗಳು ಚಿರು ಅಭಿಮಾನಿಗಳ ಬಳಗದಲ್ಲಿ ವೈರಲ್​ ಆಗಿವೆ.

Meghana Raj shares Christmas 2021 celebration photos with her son Raayan Raj Sarja mdn

1 / 5
ಕ್ರಿಸ್​ ಮಸ್​ ಪ್ರಯುಕ್ತ ಮೇಘನಾ ರಾಜ್​ ಮನೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕೂಡ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Meghana Raj shares Christmas 2021 celebration photos with her son Raayan Raj Sarja mdn

2 / 5
ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

5 / 5
Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ