AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಆಚರಿಸಿದ ಚಿರು ಪುತ್ರ ರಾಯನ್​; ಮೇಘನಾ ರಾಜ್​ ಹಂಚಿಕೊಂಡ ಫೋಟೋಗಳು ಇಲ್ಲಿವೆ

ಮೇಘನಾ ರಾಜ್​ ಮನೆಯಲ್ಲಿ ಕ್ರಿಸ್​ ಮಸ್​ ಆಚರಿಸಲಾಗಿದೆ. ಪುತ್ರ ರಾಯನ್​ ರಾಜ್​ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

TV9 Web
| Edited By: |

Updated on: Dec 26, 2021 | 9:15 AM

Share
ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ ಕ್ರಿಸ್​ಮಸ್​ ಹಬ್ಬದಲ್ಲಿ ಭಾಗಿ ಆಗಿದ್ದಾನೆ. ಆತನ ಫೋಟೋಗಳು ಚಿರು ಅಭಿಮಾನಿಗಳ ಬಳಗದಲ್ಲಿ ವೈರಲ್​ ಆಗಿವೆ.

Meghana Raj shares Christmas 2021 celebration photos with her son Raayan Raj Sarja mdn

1 / 5
ಕ್ರಿಸ್​ ಮಸ್​ ಪ್ರಯುಕ್ತ ಮೇಘನಾ ರಾಜ್​ ಮನೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕೂಡ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Meghana Raj shares Christmas 2021 celebration photos with her son Raayan Raj Sarja mdn

2 / 5
ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ